AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ

ಅತ್ತೆ ಸರಸ್ವತಮ್ಮ ಮೇಲೆ ಅಳಿಯ ಶ್ರೀರಾಮ್ ಎಂಬಾತ ಹಲ್ಲೆ ಮಾಡಿದ್ದಾನೆ. ಗಾಯಾಳು ಸರಸ್ವತಮ್ಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶ್ರೀರಾಮ್ ವಿರುದ್ಧ ಆತನ ಪತ್ನಿ ಚೈತ್ರಾ ದೂರು ನೀಡಿದ್ದಾರೆ.

ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ
ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 27, 2021 | 11:17 AM

ನೆಲಮಂಗಲ: ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಅಳಿಯ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದಿದೆ. ಅತ್ತೆ ಸರಸ್ವತಮ್ಮ ಮೇಲೆ ಅಳಿಯ ಶ್ರೀರಾಮ್ ಎಂಬಾತ ಹಲ್ಲೆ ಮಾಡಿದ್ದಾನೆ. ಗಾಯಾಳು ಸರಸ್ವತಮ್ಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶ್ರೀರಾಮ್ ವಿರುದ್ಧ ಆತನ ಪತ್ನಿ ಚೈತ್ರಾ ದೂರು ನೀಡಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಳಿಯ ಶ್ರೀರಾಮ 10 ಸಾವಿರ ರೂಪಾಯಿ ಹಣ ಕೇಳಿದ್ದಕ್ಕೆ 500 ರೂಪಾಯಿ ಕೊಡುವೆ ಎಂದಿದ್ದರು ಅತ್ತೆ ಸರಸ್ವತಮ್ಮ. ಇನ್ನೆರಡು ದಿನಗಳಲ್ಲಿ ಸಾವಿರ ರೂಪಾಯಿ ಮನೆಗೆ ಕಳಿಸುವೆ, ಸಧ್ಯಕ್ಕೆ ಹಣವಿಲ್ಲ ಎಂದೂ ಹೇಳಿದ್ದರಂತೆ. ಆಗ ಅತ್ತೆಯ ಮಾತಿನಿಂದ ಕೆರಳಿದ ಅಳಿಯ, ಸಮೀಪದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಅರೋಪಿ ಪತ್ನಿ ಚೈತ್ರಾ ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ZameerAhamad : ಡಾ.ಕೆ.ಸುಧಾಕರ್​ ಜೊತೆ ಜಮೀರ್​ ಅಹ್ಮದ್​ ಖಾನ್​ ಚರ್ಚಿಸಿದ್ದಾದ್ರೂ ಏನು?|Tv9kannada

Published On - 10:44 am, Sat, 27 November 21

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!