AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ವಿಷಯಕ್ಕೆ ಪೋಷಕರು ಬುದ್ಧಿ ಹೇಳಿದಕ್ಕೆ ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಪಿಜಿಯಲ್ಲಿ ನೇಣಿಗೆ ಶರಣು

ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಅನಾಗ ಗೋಪಾ ಪ್ರೀತಿಯಲ್ಲಿ ಬಿದ್ದಿದ್ದಳು. ಪ್ರಿಯಕರನೊಂದಿಗೆ ಸುತ್ತಾಡುತ್ತಿದ್ದಳು. ಈ ವಿಷಯ ತಿಳಿದ ಪೋಷಕರು ಓದುವ ವಯಸ್ಸಿನಲ್ಲಿ ಪ್ರೀತಿ ಬೇಡವೆಂದು ಬುದ್ದಿವಾದ ಹೇಳಿದ್ದರು. ಇದಕ್ಕೆ ಮನನೊಂದ ಅನಾಗ ಪಿಜಿಯ ರೂಂನ ಫ್ಯಾನಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರೀತಿ ವಿಷಯಕ್ಕೆ ಪೋಷಕರು ಬುದ್ಧಿ ಹೇಳಿದಕ್ಕೆ  ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಪಿಜಿಯಲ್ಲಿ ನೇಣಿಗೆ ಶರಣು
ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಅನಾಗ ಗೋಪಾ ನೇಣಿಗೆ ಶರಣು
TV9 Web
| Edited By: |

Updated on: Aug 31, 2021 | 8:00 AM

Share

ಬೆಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರಘಟ್ಟದ ಪಿಜಿಯಲ್ಲಿ ನಡೆದಿದೆ. ಕೇರಳದ ಅನಾಗ ಗೋಪಾ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಅನಾಗ ಗೋಪಾ ಪ್ರೀತಿಯಲ್ಲಿ ಬಿದ್ದಿದ್ದಳು. ಪ್ರಿಯಕರನೊಂದಿಗೆ ಸುತ್ತಾಡುತ್ತಿದ್ದಳು. ಈ ವಿಷಯ ತಿಳಿದ ಪೋಷಕರು ಓದುವ ವಯಸ್ಸಿನಲ್ಲಿ ಪ್ರೀತಿ ಬೇಡವೆಂದು ಬುದ್ದಿವಾದ ಹೇಳಿದ್ದರು. ಇದಕ್ಕೆ ಮನನೊಂದ ಅನಾಗ ಪಿಜಿಯ ರೂಂನ ಫ್ಯಾನಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನಾಗ ಮೊದಲ ವರ್ಷದ ಬಿಎ ವಿದ್ಯಾರ್ಥಿನಿ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೀರಿನ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ ಇನ್ನು ಮತ್ತೊಂದು ಕಡೆ ನೀರಿನ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಡಿ.ಜಿ.ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಿಶು(10), ಅಕ್ಷಿತಾ(10) ಮೃತ ದುರ್ದೈವಿಗಳು.

ಮನೆಯ ಹಿಂಭಾಗ ವ್ಯವಸಾಯಕ್ಕಾಗಿ 10 ಅಡಿಯ ನೀರಿನ ಗುಂಡಿ ತೆಗೆದಿದ್ದರು. ಆಟ ಆಡುವ ವೇಳೆ ಮಕ್ಕಳು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಗೋಪಾಲೇಗೌಡ ರವರ ಮಗಳು ನಿಶು (10), ವೆಂಕಟೇಶ್ ರವರ ಮಗಳು ಅಕ್ಷಿತಾ (10) ಮೃತರು.

ಇದನ್ನೂ ಓದಿ: ಪ್ರೀತಿ ಕೊಂದ ಕೊಲೆಗಾತಿಗೆ ಜೀವಾವಧಿ ಶಿಕ್ಷೆ; ಮಗನ ಸಾವಿಗೆ ನ್ಯಾಯ ಸಿಗಲಿ ಎಂದು ಐದು ವರ್ಷ ಅಲೆದ ತಾಯಿಗೆ ಸಿಕ್ಕ ಜಯ!

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ