AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ವಿಷಯಕ್ಕೆ ಪೋಷಕರು ಬುದ್ಧಿ ಹೇಳಿದಕ್ಕೆ ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಪಿಜಿಯಲ್ಲಿ ನೇಣಿಗೆ ಶರಣು

ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಅನಾಗ ಗೋಪಾ ಪ್ರೀತಿಯಲ್ಲಿ ಬಿದ್ದಿದ್ದಳು. ಪ್ರಿಯಕರನೊಂದಿಗೆ ಸುತ್ತಾಡುತ್ತಿದ್ದಳು. ಈ ವಿಷಯ ತಿಳಿದ ಪೋಷಕರು ಓದುವ ವಯಸ್ಸಿನಲ್ಲಿ ಪ್ರೀತಿ ಬೇಡವೆಂದು ಬುದ್ದಿವಾದ ಹೇಳಿದ್ದರು. ಇದಕ್ಕೆ ಮನನೊಂದ ಅನಾಗ ಪಿಜಿಯ ರೂಂನ ಫ್ಯಾನಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರೀತಿ ವಿಷಯಕ್ಕೆ ಪೋಷಕರು ಬುದ್ಧಿ ಹೇಳಿದಕ್ಕೆ  ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಪಿಜಿಯಲ್ಲಿ ನೇಣಿಗೆ ಶರಣು
ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಅನಾಗ ಗೋಪಾ ನೇಣಿಗೆ ಶರಣು
TV9 Web
| Updated By: ಆಯೇಷಾ ಬಾನು|

Updated on: Aug 31, 2021 | 8:00 AM

Share

ಬೆಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರಘಟ್ಟದ ಪಿಜಿಯಲ್ಲಿ ನಡೆದಿದೆ. ಕೇರಳದ ಅನಾಗ ಗೋಪಾ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಅನಾಗ ಗೋಪಾ ಪ್ರೀತಿಯಲ್ಲಿ ಬಿದ್ದಿದ್ದಳು. ಪ್ರಿಯಕರನೊಂದಿಗೆ ಸುತ್ತಾಡುತ್ತಿದ್ದಳು. ಈ ವಿಷಯ ತಿಳಿದ ಪೋಷಕರು ಓದುವ ವಯಸ್ಸಿನಲ್ಲಿ ಪ್ರೀತಿ ಬೇಡವೆಂದು ಬುದ್ದಿವಾದ ಹೇಳಿದ್ದರು. ಇದಕ್ಕೆ ಮನನೊಂದ ಅನಾಗ ಪಿಜಿಯ ರೂಂನ ಫ್ಯಾನಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನಾಗ ಮೊದಲ ವರ್ಷದ ಬಿಎ ವಿದ್ಯಾರ್ಥಿನಿ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೀರಿನ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ ಇನ್ನು ಮತ್ತೊಂದು ಕಡೆ ನೀರಿನ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಡಿ.ಜಿ.ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಿಶು(10), ಅಕ್ಷಿತಾ(10) ಮೃತ ದುರ್ದೈವಿಗಳು.

ಮನೆಯ ಹಿಂಭಾಗ ವ್ಯವಸಾಯಕ್ಕಾಗಿ 10 ಅಡಿಯ ನೀರಿನ ಗುಂಡಿ ತೆಗೆದಿದ್ದರು. ಆಟ ಆಡುವ ವೇಳೆ ಮಕ್ಕಳು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಗೋಪಾಲೇಗೌಡ ರವರ ಮಗಳು ನಿಶು (10), ವೆಂಕಟೇಶ್ ರವರ ಮಗಳು ಅಕ್ಷಿತಾ (10) ಮೃತರು.

ಇದನ್ನೂ ಓದಿ: ಪ್ರೀತಿ ಕೊಂದ ಕೊಲೆಗಾತಿಗೆ ಜೀವಾವಧಿ ಶಿಕ್ಷೆ; ಮಗನ ಸಾವಿಗೆ ನ್ಯಾಯ ಸಿಗಲಿ ಎಂದು ಐದು ವರ್ಷ ಅಲೆದ ತಾಯಿಗೆ ಸಿಕ್ಕ ಜಯ!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!