AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೈವಾಕ್ ನಿರ್ಮಾಣಕ್ಕೆ ಆಗ್ರಹಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಧರಣಿ: ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ

ಸ್ಕೈವಾಕ್ ಇಲ್ಲದ ಕಾರಣ ಇಲ್ಲಿ ಪದೇ ಪದೇ ಅಪಘಾತ ಸಂಭವಿಸ್ತಿವೆ. ಈ ಸಾವಿಗೆ ಯಾರು ಹೊಣೆ. ಹೆದ್ದಾರಿ ದಾಟುವ ವೇಳೆ ಅಪಘಾತಗಳಿಗೆ ಅಮಾಯಕರು ಬಲಿಯಾಗ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸ್ಕೈವಾಕ್ ನಿರ್ಮಾಣಕ್ಕೆ ಆಗ್ರಹಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಧರಣಿ: ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ
ಸ್ಕೈವಾಕ್ ನಿರ್ಮಿಸುವಂತೆ ಆಗ್ರಹಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಧರಣಿ
TV9 Web
| Edited By: ಆಯೇಷಾ ಬಾನು|

Updated on:Aug 13, 2021 | 12:04 PM

Share

ದೇವನಹಳ್ಳಿ: ಸ್ಕೈವಾಕ್ ನಿರ್ಮಿಸುವಂತೆ ಆಗ್ರಹಿಸಿ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರೋಫೆಸರ್​ಗಳಿಂದ ಧರಣಿ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿರುವ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ನಡೆಸುತ್ತಿದ್ದಾರೆ.

ಸ್ಕೈವಾಕ್ ಇಲ್ಲದ ಕಾರಣ ಇಲ್ಲಿ ಪದೇ ಪದೇ ಅಪಘಾತ ಸಂಭವಿಸ್ತಿವೆ. ಈ ಸಾವಿಗೆ ಯಾರು ಹೊಣೆ. ಹೆದ್ದಾರಿ ದಾಟುವ ವೇಳೆ ಅಪಘಾತಗಳಿಗೆ ಅಮಾಯಕರು ಬಲಿಯಾಗ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಕೂಡಲೇ ಸ್ಕೈವಾಕ್ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸದ್ಯ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಮತ್ತು ತಹಶೀಲ್ದಾರ್ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಮಿಠಾಯಿಗಾಗಿ ಹೋಯ್ತು ಉದ್ಯಮಿಯ ಪ್ರಾಣ; ನಾಲ್ವರು ಆರೋಪಿಗಳ ಬಂಧನ

Published On - 12:02 pm, Fri, 13 August 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!