AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​​​ನಲ್ಲಿ ಒತ್ತುವರಿ ಸರ್ಕಾರಿ ಜಾಗ ತೆರವು ಕಾರ್ಯ; ಒಂದು ಗಂಟೆಯೊಳಗೆ ಜಾಗ ಖಾಲಿ ಮಾಡಲು ಸೂಚನೆ

ಸರ್ಕಾರಿ ಜಾಗದಲ್ಲಿ ಅನುಮತಿ ಪಡೆಯದೇ ಅಂಗಡಿ ಮುಗ್ಗಟ್ಟು ನಿರ್ಮಾಣ ಮಾಡಿದವರಿಗೆ ಎಚ್ಚರಿಕೆ ನೀಡಿದ ತಹಶೀಲ್ದಾರ್, ಒಂದು ತಾಸು ಸಮ ನೀಡುತ್ತೇನೆ ಅಷ್ಟರಲ್ಲಿ ಜಾಗ ಖಾಲಿ ಮಾಡಿ ಎಂದು ಹೇಳಿದ್ದಾರೆ.

ಆನೇಕಲ್​​​ನಲ್ಲಿ ಒತ್ತುವರಿ ಸರ್ಕಾರಿ ಜಾಗ ತೆರವು ಕಾರ್ಯ; ಒಂದು ಗಂಟೆಯೊಳಗೆ ಜಾಗ ಖಾಲಿ ಮಾಡಲು ಸೂಚನೆ
ಬೊಲ್ಡೋಜರ್​ ಮೂಲಕ ತೆರವು ಕಾರ್ಯ
Follow us
TV9 Web
| Updated By: preethi shettigar

Updated on:Jul 31, 2021 | 12:08 PM

ಬೆಂಗಳೂರು: ಅಕ್ರಮವಾಗಿ ಒತ್ತುವರಿ ಮಾಡಿದ್ದ ಸರ್ಕಾರಿ ಜಾಗವನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಆನೇಕಲ್ ತಾಲೂಕಿನ ಹುಲಿಮಂಗಲಕ್ಕೆ ಬೊಲ್ಡೋಜರ್ ಸಮೇತ ಆಗಮಿಸಿದ, ತಹಶೀಲ್ದಾರ್ ದಿನೇಶ್, ಡಿವೈಎಸ್​ಪಿ ರಮೇಶ್, ಎಸಿ ಶಿವಣ್ಣ, ಸರ್ಕಾರಿ ಜಾಗ ತೆರವು ಕಾರ್ಯಕ್ಕೆ ಕೈ ಹಾಕಿದ್ದಾರೆ.

ಸರ್ಕಾರಿ ಜಾಗದಲ್ಲಿ ಅನುಮತಿ ಪಡೆಯದೇ ಅಂಗಡಿ ಮುಗ್ಗಟ್ಟು ನಿರ್ಮಾಣ ಮಾಡಿದವರಿಗೆ ಎಚ್ಚರಿಕೆ ನೀಡಿದ ತಹಶೀಲ್ದಾರ್, ಒಂದು ತಾಸು ಸಮ ನೀಡುತ್ತೇನೆ ಅಷ್ಟರಲ್ಲಿ ಜಾಗ ಖಾಲಿ ಮಾಡಿ ಎಂದು ಹೇಳಿದ್ದಾರೆ. ಆ ಮೂಲಕ ಒಂದು ಗಂಟೆಯೊಳಗೆ ಅಂಗಡಿ ಮಾಲೀಕರು ಸಾಮಾನು ತೆಗೆದುಕೊಂಡು ಹೋಗಲು ಅವಕಾಶ ನೀಡಿದ್ದಾರೆ. ಒಟ್ಟಾರೆ ಕೋಟ್ಯಾಂತರ ರೂಪಾಯಿ ಬಾಳುವ ಜಮೀನು ಕಬಳಿಕೆಯ ಯೋಜನೆಗೆ ಇಂದು ಅಧಿಕಾರಿಗಳು ತಡವೊಡ್ಡಿದ್ದಾರೆ.

tashildar

ಸರ್ವೆ ನಡೆಸುತ್ತಿರುವ ಅಧಿಕಾರಿಗಳು

ಕಳೆದ‌ 6 ವರ್ಷದಲ್ಲಿಯೇ ಮೊದಲ ಬಾರಿಗೆ ಅತಿ ದೊಡ್ಡ ಜೆಸಿಬಿ ಆಪರೇಷನ್ 15 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನನ್ನು ಕಬಳಿಸಲು ಪ್ರಯತ್ನಿಸಿದವರಿಗೆ ಸರ್ಕಾರ ಶಾಕ್ ನೀಡಿದೆ. ಸರಕಾರಿ ಗೋಮಾಳಕ್ಕೆ ಸೇರಿದ 5 ಎಕರೆ ಜಮೀನು ವಶಕ್ಕೆ ಪಡೆದ ಅಧಿಕಾರಿಗಳು ಆನೇಕಲ್ ತಾಲೂಕಿನ ಹುಲಿಮಂಗಲ ಸರ್ವೆ ನಂಬರ್ 155, 156ರಲ್ಲಿ ಜೆಸಿಬಿ ಮೂಲಕ ಜಾಗವನ್ನು ತೆರವುಗೊಳಿಸಿದ್ದಾರೆ. ಜಾಗ ಖಾಲಿ ಮಾಡಲು 24 ತಾಸು ಸಮಯ ಕೊಟ್ಟಿದ್ದರೂ ಕದಲದ ಹಿನ್ನೆಲೆಯಲ್ಲಿ ತಹಶೀಲ್ದಾರ್ ದಿನೇಶ್, ಡಿವೈಎಸ್ಪಿ ರಮೇಶ್, ಎಸಿ ಶಿವಣ್ಣ ಸ್ಥಳಕ್ಕೆ ಆಗಮಿಸಿದ್ದು, ಒಂದು ತಾಸು ಸಮಯ ಕೊಟ್ಟು ಜೆಸಿಪಿ ಕಾರ್ಯಾಚರಣೆ ಶುರು ಮಾಡಿದ್ದಾರೆ.

jcb

ಜೆಸಿಪಿ ಕಾರ್ಯಾಚರಣೆ

ಇದನ್ನೂ ಓದಿ: ನಿರ್ಮಾಣ ಹಂತದ ಮನೆ ತೆರವು ಕಾರ್ಯಾಚರಣೆಗೆ ಆಕ್ರೋಶ, ಅಣ್ಣನ ವಿರುದ್ಧವೇ ಪ್ರತಿಭಟನಾ ರ್ಯಾಲಿ ನಡೆಸಿದ ಮಧು ಬಂಗಾರಪ್ಪ

ತೆರಿಗೆ ಪಾವತಿಸದ 6 ಐಷಾರಾಮಿ ಬಸ್‌ಗಳು ಜಪ್ತಿ, ನಂಜನಗೂಡು RTO ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ

Published On - 11:42 am, Sat, 31 July 21

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್