ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು

ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ. 30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ ಘಟನೆ ನಡೆದಿದೆ.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು
ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ
Follow us
| Updated By: ಆಯೇಷಾ ಬಾನು

Updated on: Aug 24, 2023 | 11:16 AM

ನೆಲಮಂಗಲ, ಆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ(Theft). ಗೋಡಾನ್ ರೋಲಿಂಗ್ ಶೆಟರ್ ತೆಗೆದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಾಪರ್ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ  30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಗೂಡ್ಸ್ ವಾಹನದಲ್ಲಿ ಮಾಲು ಸಾಗಿಸಿರುವ ಶಂಕೆ ವ್ಯಕ್ತವಾಗಿದೆ. ಕಂಪನಿಯ ಮ್ಯಾನೇಜರ್ ಲೋಕೇಶ್ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಟೋ ಕದಿಯುತ್ತಿದ್ದ ಖದೀಮ ಅರೆಸ್ಟ್

ನಂಬಿಕೆ ಗಳಿಸಿ ಅಟೋಗಳನ್ನ ಕದ್ದಿಯುತ್ತಿದ್ದ ಆರೋಪಿಯನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದಾರೆ. ಹಾಸನದ ವಿಷ್ಣು(24) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 2 ಆಟೋ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 17 ರಂದು ವಿಜಯಕುಮಾರ್ ಎಂಬುವವರಿಗೆ ಸರಾಯಿ ಕೊಡಿಸಿ ಹಳೆಯ ಆಟೋದಲ್ಲಿ ಮಲಗಿಸಿ ಹೊಸ ಅಟೋ ಕದ್ದಿದ್ದ ವಿಷ್ಣುವಿನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಸಿಸಿ ಟಿವಿ ಹಾಗೂ ಮೊಬೈಲ್ ಟವರ್ ಅಧಾರದ ಮೇಲೆ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ-ಹಣ್ಣು ದರ ಏರಿಕೆ

ಖರ್ಚಿಗೆ ಹಣ ಇಲ್ಲ ಅಂದರೆ ಕಳ್ಳತನಕ್ಕೆ ಇಳಿಯುತ್ತಿದ್ದ ವಿಷ್ಣು, ಉಳಿದಂತೆ ಕೆಂಗೇರಿ ಅಂಬೂರ್ ಬಿರಿಯಾನಿ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿದ್ದ. ಮಾದನಾಯಕನಹಳ್ಳಿ, ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಹಾಗೂ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದಾನೆ. ಅತಿಯಾದ ಕಳವು ಪ್ರಕರಣಗಳಲ್ಲಿ ಭಾಗಿ ಹಿನ್ನೆಲೆ ಪೋಷಕಎಉ ಈತನನ್ನು ಮನೆಯಿಂದ ಹೊರ ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ