AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು

ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ. 30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ ಘಟನೆ ನಡೆದಿದೆ.

ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ; ಲಕ್ಷಾಂತರ ರೂ. ಬೆಲೆ ಬಾಳುವ ಕಾಪರ್ ವಸ್ತು, ಸಿಸಿ ಟಿವಿ ದೂಚಿದ ಖದೀಮರು
ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನ
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on: Aug 24, 2023 | 11:16 AM

ನೆಲಮಂಗಲ, ಆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರಿನ ಎಲೆಕ್ಟ್ರಿಕ್ ಪ್ರಾಡಕ್ಟ್ಸ್ ಪಿವಿಟಿ ಲಿಮಿಟೆಡ್​ನಲ್ಲಿ ಕಳ್ಳತನವಾಗಿದೆ(Theft). ಗೋಡಾನ್ ರೋಲಿಂಗ್ ಶೆಟರ್ ತೆಗೆದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಾಪರ್ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ನಿದ್ರೆಯಲ್ಲಿದ್ದ ವೇಳೆ  30 ಲಕ್ಷ ಬೆಲೆ ಬಾಳುವ 2 ಸಾವಿರಕ್ಕೂ ಹೆಚ್ಚು ಕೆಜಿಯಷ್ಟು ತೂಕವಿರುವ ಕಾಪರ್ ವಸ್ತುಗಳನ್ನು ಕಳಪು ಮಾಡಲಾಗಿದ್ದು ಈ ವೇಳೆ ಕಂಪನಿಯ ಸಿಸಿ ಕ್ಯಾಮರಾ, ಡಿವಿಆರ್ ಕೂಡ ಕಳ್ಳತನ ಮಾಡಲಾಗಿದೆ. ಗೂಡ್ಸ್ ವಾಹನದಲ್ಲಿ ಮಾಲು ಸಾಗಿಸಿರುವ ಶಂಕೆ ವ್ಯಕ್ತವಾಗಿದೆ. ಕಂಪನಿಯ ಮ್ಯಾನೇಜರ್ ಲೋಕೇಶ್ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಟೋ ಕದಿಯುತ್ತಿದ್ದ ಖದೀಮ ಅರೆಸ್ಟ್

ನಂಬಿಕೆ ಗಳಿಸಿ ಅಟೋಗಳನ್ನ ಕದ್ದಿಯುತ್ತಿದ್ದ ಆರೋಪಿಯನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದಾರೆ. ಹಾಸನದ ವಿಷ್ಣು(24) ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 2 ಆಟೋ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಆಗಸ್ಟ್ 17 ರಂದು ವಿಜಯಕುಮಾರ್ ಎಂಬುವವರಿಗೆ ಸರಾಯಿ ಕೊಡಿಸಿ ಹಳೆಯ ಆಟೋದಲ್ಲಿ ಮಲಗಿಸಿ ಹೊಸ ಅಟೋ ಕದ್ದಿದ್ದ ವಿಷ್ಣುವಿನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಸಿಸಿ ಟಿವಿ ಹಾಗೂ ಮೊಬೈಲ್ ಟವರ್ ಅಧಾರದ ಮೇಲೆ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Karnataka Breaking Kannada News Live: ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ-ಹಣ್ಣು ದರ ಏರಿಕೆ

ಖರ್ಚಿಗೆ ಹಣ ಇಲ್ಲ ಅಂದರೆ ಕಳ್ಳತನಕ್ಕೆ ಇಳಿಯುತ್ತಿದ್ದ ವಿಷ್ಣು, ಉಳಿದಂತೆ ಕೆಂಗೇರಿ ಅಂಬೂರ್ ಬಿರಿಯಾನಿ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿದ್ದ. ಮಾದನಾಯಕನಹಳ್ಳಿ, ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಹಾಗೂ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದಾನೆ. ಅತಿಯಾದ ಕಳವು ಪ್ರಕರಣಗಳಲ್ಲಿ ಭಾಗಿ ಹಿನ್ನೆಲೆ ಪೋಷಕಎಉ ಈತನನ್ನು ಮನೆಯಿಂದ ಹೊರ ಹಾಕಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ