AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡಿಗಾಗಿ ಹಿಂಸೆ‌ ಕೊಡ್ತಾರೆ, ಕೈಕಾಲು ಕಟ್ಟಿ ಹಾಕಿ ಹೊಡೆಯುತ್ತಾರೆ; ಪರಪ್ಪನ ಅಗ್ರಹಾರ ಜೈಲರ್ ಕಿರುಕುಳಕ್ಕೆ ಬೇಸತ್ತ ಕೈದಿಗಳಿಂದ ಧರಣಿ

ಜೈಲರ್ ರಂಗನಾಥ್ ದುಡ್ಡಿಗಾಗಿ ಹಿಂಸೆ‌ ನೀಡುತ್ತಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಆರೋಪಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲರ್ ರಂಗನಾಥ್ ದುಡ್ಡಿಗಾಗಿ ಹಿಂಸೆ‌ ನೀಡುತ್ತಾರೆ. ದುಡ್ಡು ನೀಡದೇ ಇದ್ದರೆ ಬಹಳ ಟಾರ್ಚರ್ ಕೊಡ್ತಾರೆ ಎಂದ ಕೈದಿಗಳು.

ದುಡ್ಡಿಗಾಗಿ ಹಿಂಸೆ‌ ಕೊಡ್ತಾರೆ, ಕೈಕಾಲು ಕಟ್ಟಿ ಹಾಕಿ ಹೊಡೆಯುತ್ತಾರೆ; ಪರಪ್ಪನ ಅಗ್ರಹಾರ ಜೈಲರ್ ಕಿರುಕುಳಕ್ಕೆ ಬೇಸತ್ತ ಕೈದಿಗಳಿಂದ ಧರಣಿ
ದುಡ್ಡಿಗಾಗಿ ಹಿಂಸೆ‌ ಕೊಡ್ತಾರೆ, ಕೈಕಾಲು ಕಟ್ಟಿ ಹಾಕಿ ಹೊಡೆಯುತ್ತಾರೆ; ಪರಪ್ಪನ ಅಗ್ರಹಾರ ಜೈಲರ್ ಕಿರುಕುಳಕ್ಕೆ ಬೇಸತ್ತ ಕೈದಿಗಳಿಂದ ಧರಣಿ
TV9 Web
| Edited By: |

Updated on:Oct 07, 2021 | 6:03 PM

Share

ಆನೇಕಲ್: ಜೈಲರ್ ಕಿರುಕುಳ ನೀಡ್ತಿದ್ದಾರೆಂದು ಆರೋಪಿಸಿ ಕೈದಿಗಳು ಅನ್ನ ನೀರು ಬಿಟ್ಟು ಧರಣಿ ನಡೆಸುತ್ತಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ನಿನ್ನೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯೊಬ್ಬರು ಮೃತಪಟ್ಟಿದ್ದರು. ಆನಂದ್ (45) ಸಜಾಬಂಧಿ. ಆತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು ಆತನ ಸಾವಿಗೆ ಕಿರುಕುಳವೇ ಕಾರಣ ಎಂದು ಕೈದಿಗಳು ಆರೋಪಿಸಿ ಧರಣಿ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ಸಜಾಬಂಧಿ ಆನಂದ್, 2009ರಲ್ಲಿ ಕೊಲೆ ಮಾಡಿ 11 ವರ್ಷಗಳಿಂದೆ ಶಿಕ್ಷೆಗೆ ಒಳಗಾಗಿದ್ದರು. ಆದರೆ ನಿನ್ನೆ ಮೃತಪಟ್ಟಿದ್ದಾರೆ. ಇವರ ಸಾವಿಗೆ ಹೃದಯಾಘಾತವೇ ಕಾರಣವೆಂದು ಪೊಲೀಸರು ತಿಳಿಸಿದ್ದು ಇಲ್ಲ ಜೈಲರ್ ಕಿರುಕುಳ ನೀಡುತ್ತಿದ್ದ ಹೊಡೆದು ಬಡಿಯುತ್ತಿದ್ದರು ಎಂದು ಪರಪ್ಪನ ಅಗ್ರಹಾರದ ಕೈದಿಗಳು ಆರೋಪಿಸಿ ಅನ್ನ ನೀರು ಬಿಟ್ಟು ಧರಣಿ ನಡೆಸುತ್ತಿದ್ದಾರೆ.

ದುಡ್ಡು ಕೊಟ್ಟರೆ ಜೈಲಿಗೆ ಗಾಂಜಾ, ಮೊಬೈಲ್ ಸಪ್ಲೈ ಇನ್ನು ಮತ್ತೊಂದೆಡೆ ಜೈಲರ್ ರಂಗನಾಥ್ ದುಡ್ಡಿಗಾಗಿ ಹಿಂಸೆ‌ ನೀಡುತ್ತಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಆರೋಪಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲರ್ ರಂಗನಾಥ್ ದುಡ್ಡಿಗಾಗಿ ಹಿಂಸೆ‌ ನೀಡುತ್ತಾರೆ. ದುಡ್ಡು ನೀಡದೇ ಇದ್ದರೆ ಬಹಳ ಟಾರ್ಚರ್ ಕೊಡ್ತಾರೆ. ಕೈಕಾಲು ಕಟ್ಟಿ ಹಾಕಿ ಹೊಡೆಯುತ್ತಾರೆ. ಹಾಗೂ ಜೈಲರ್ ರಂಗನಾಥ್ ದುಡ್ಡು ಕೊಟ್ಟರೆ ಜೈಲಿಗೆ ಗಾಂಜಾ, ಮೊಬೈಲ್ ಸಪ್ಲೈ ಮಾಡುತ್ತಾರೆ ಎಂದು ಜೈಲಿನಲ್ಲಿದ್ದುಕೊಂಡೇ ಕೈದಿಗಳು ಆಡಿಯೋ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Photo Gallery: 75ನೇ ಸ್ವಾತಂತ್ರ್ಯೋತ್ಸವ: ಪರಪ್ಪನ ಅಗ್ರಹಾರದ ಜೈಲುಹಕ್ಕಿಗಳಿಗೆ ವಿವಿಧ ಸ್ಪರ್ಧೆ, ಅಂಬೇಡ್ಕರ್ ಚಿತ್ರ ಬಿಡಿಸಿದ ಕೈದಿ ವಿಜೇತೆ: ಚಿತ್ರಗಳನ್ನು ನೋಡಿ

ಜೈಲಿನಲ್ಲಿ ಇದ್ದರೂ ಆಕ್ಟೀವ್! ಪರಪ್ಪನ ಅಗ್ರಹಾರ ಜೈಲಿನಿಂದ 19 ನಟೋರಿಯಸ್ ರೌಡಿಶೀಟರ್ಸ್ ಶಿಫ್ಟ್

Published On - 5:57 pm, Thu, 7 October 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ