Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಟ್ರಿಪ್​ಗೆ ಹೋದ ಪತ್ನಿ ಇನ್ನೂ ಬಂದಿಲ್ಲ, ಬಸ್​​ ಟೈರ್​​ ಕೆಳಗೆ ತಲೆಕೊಟ್ಟು ಕುಡುಕ ಪತಿ ಆಕ್ರಂದನ

ಪ್ರವಾಸಕ್ಕೆ ಹೋದ ಪತ್ನಿ ಮನೆಗೆ ಬಂದಿಲ್ಲ ಎಂದು ಮಧ್ಯಪ್ರಿಯ ಪತಿರಾಯ ಅವಾಂತರ ಸೃಷ್ಠಿಸಿದ್ದಾನೆ. ನನ್ನ ಹೆಂಡತಿ ಪ್ರವಾಸಕ್ಕೆ ಹೋದವಳು ಇನ್ನು ವಾಪಸ್ ಬಂದಿಲ್ಲವೆಂದು ಸರ್ಕಾರಿ ಬಸ್​ ಕೆಳಗೆ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

Bengaluru: ಟ್ರಿಪ್​ಗೆ ಹೋದ ಪತ್ನಿ ಇನ್ನೂ ಬಂದಿಲ್ಲ, ಬಸ್​​ ಟೈರ್​​ ಕೆಳಗೆ ತಲೆಕೊಟ್ಟು ಕುಡುಕ ಪತಿ ಆಕ್ರಂದನ
ಕುಡುಕ ಪತಿಯ ಅವಾಂತರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 29, 2023 | 5:12 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ, (Congress Government) ಸರ್ಕಾರಿ ಬಸ್​​​​ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ (Free Bus Travel for Women) ಅವಕಾಶ ನೀಡಿದೆ. ಈ ಹಿನ್ನೆಲೆ ಮಹಿಳೆಯರು ಪುಣ್ಯಕ್ಷೇತ್ರ ಹಾಗೂ ಸಮಾರಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಹೀಗೆ ಪ್ರವಾಸಕ್ಕೆ ಹೋದ ಪತ್ನಿ ಮನೆಗೆ ಬಂದಿಲ್ಲ ಎಂದು ಮಧ್ಯಪ್ರಿಯ ಪತಿರಾಯ ಅವಾಂತರ ಸೃಷ್ಠಿಸಿದ್ದಾನೆ. ನನ್ನ ಹೆಂಡತಿ ಪ್ರವಾಸಕ್ಕೆ ಹೋದವಳು ಇನ್ನು ವಾಪಸ್ ಬಂದಿಲ್ಲವೆಂದು ಸರ್ಕಾರಿ ಬಸ್​ ಕೆಳಗೆ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್​; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರ ಪ್ರಯಾಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಸ್ ನಿಲ್ದಾಣದಲ್ಲಿ ಕುಡಕ ಪತಿರಾಯ ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನು ಬಂದಿಲ್ಲವೆಂದು ಬಿಎಂಟಿಸಿ ಬಸ್ ಟೈರ್ ಕೆಳಗಡೆ ಮಲಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಅರ್ದಗಂಟೆಗೂ ಹೆಚ್ಚು ಕಾಲ ಕಿರಿಕ್ ಮಾಡಿದ್ದಾನೆ. ಈತನ ಅವಾಂತರದಿಂದ ಬಸ್​ನಲ್ಲಿ‌ ಕುಳಿತ ಪ್ರಯಾಣಿಕರ ಪರದಾಡುವಂತಾಯಿತು.

ಸಿದ್ದರಾಮಯ್ಯ ಸರಿಯಿಲ್ಲ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ. ಉಚಿತ ಬಸ್ ಪ್ರಯಾಣವನ್ನು ತೆಗೆದು ಹಾಕಬೇಕು ಎಂದು ಅಂತ ಪತಿರಾಯ ವಾಗ್ದಾಳಿ ಮಾಡಿದನು. ಕೊನೆಗೆ ಸ್ಥಳೀಯರು ಈತನನ್ನು ಬಸ್​ ಕೆಳಗಡೆಯಿಂದ ಹೊರಗೆ ಎಳೆದರು. ನಂತರ ಹೊಸಕೋಟೆ ಪೊಲೀಸರಿಗೆ ‌ಒಪ್ಪಿಸಿದರು. ಈತನ ಅವಾಂತರವನ್ನು ಸಾರ್ವಜನಿಕರು ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:50 pm, Thu, 29 June 23

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್