AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಪೊಲೀಸರ ಸೋಗಿನಲ್ಲಿ ಬಂದು ಇಬ್ಬರ ಅಪಹರಣ! ಎಫ್​ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್

ಅಪಹರಣ ಪ್ರಕರಣಕ್ಕೆ ಇದೀಗೆ ಟ್ವಿಸ್ಟ್ ಸಿಕ್ಕಿದೆ. ಎಪ್ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಆನೇಕಲ್ ಪೊಲೀಸರು ರವಿ ಮತ್ತು ಬಾಬು ಇಬ್ಬರನ್ನು ಬಂಧಿಸಿದ್ದಾರೆ. ಅಪಹರಣದ ರೀತಿಯಲ್ಲಿ ಇಬ್ಬರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು.

ದೇವನಹಳ್ಳಿ: ಪೊಲೀಸರ ಸೋಗಿನಲ್ಲಿ ಬಂದು ಇಬ್ಬರ ಅಪಹರಣ! ಎಫ್​ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್
ಕಂಬಿ ಅಂಗಡಿ ಮಾಲೀಕ ರಾಜು ನಾಯಕ್ ಮತ್ತು ಬಾಬು
TV9 Web
| Edited By: |

Updated on:Feb 12, 2022 | 2:58 PM

Share

ದೇವನಹಳ್ಳಿ: ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯಲ್ಲಿ ಇಬ್ಬರನ್ನು ಕಿಡ್ನಾಪ್ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಬಂದು ಕಂಬಿ ಅಂಗಡಿ ಮಾಲೀಕ ರಾಜು ನಾಯಕ್ ಮತ್ತು ಬಾಬು ಎಂಬುವವರನ್ನು ಅಪಹರಣ ಮಾಡಿದ್ದಾರೆ. ಆರೋಪಿಗಳು ವೈಟ್​ಫೀಲ್ಡ್​ ಪೊಲೀಸರೆಂದು ಹೇಳಿಕೊಂಡು ವಿಚಾರಣೆಗೆ ಬರುವಂತೆ ಹೇಳಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್  ಮಾಡಿ 8.5 ಟನ್ ಕಬ್ಬಿಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಳಾಗಿದೆ.

ಅಪರಿಚಿತರು ನಿನ್ನೆ ಮಧ್ಯಾಹ್ನ ರಾಜು ನಾಯಕ್ ಮತ್ತು ಸಂಜೆ ಬಾಬು ಎಂಬುವರನ್ನ ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಮೊದಲಿಗೆ ವೈಟ್​ಫೀಲ್ಡ್ ಪೊಲೀಸರು ಅಂತ ಹೇಳಿದ್ದಾರೆ. ನಂತರ ವೈಟ್​ಫೀಲ್ಟ್ ಪೊಲೀಸ್ ಠಾಣೆ ಬಳಿ ಕುಟುಂಬಸ್ಥರು ಹೋಗಿ ವಿಚಾರಿಸಿದಾಗ ನಾವಲ್ಲ ಅಂತ ಹೇಳಿದ್ದರು. ಕಿಡ್ನಾಪ್ ಮಾಡಿಕೊಂಡು ಕಾರಿನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಳಿ ಕಾರಿನಲ್ಲಿ ಅಪಹರಣ ಮಾಡಿದ್ದಾರೆ.

ಕಿಡ್ನಾಪ್ ಕೇಸ್​ಗೆ ಟ್ವಿಸ್ಟ್ ಅಪಹರಣ ಪ್ರಕರಣಕ್ಕೆ ಇದೀಗೆ ಟ್ವಿಸ್ಟ್ ಸಿಕ್ಕಿದೆ. ಎಪ್ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಆನೇಕಲ್ ಪೊಲೀಸರು ರವಿ ಮತ್ತು ಬಾಬು ಇಬ್ಬರನ್ನು ಬಂಧಿಸಿದ್ದಾರೆ. ಅಪಹರಣದ ರೀತಿಯಲ್ಲಿ ಇಬ್ಬರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು. ಸ್ಥಳೀಯ ಆವಲಹಳ್ಳಿ ಪೊಲೀಸರು ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಪೊಲೀಸರು ಕರೆದು ಹೋಗಿದ್ದರು. ಆವಲಹಳ್ಳಿ ಪೊಲೀಸರು ಅಪಹರಣ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಮಾಹಿತಿ ತಿಳಿದುಬಂದಿದೆ.

ಆನೇಕಲ್ ಪೊಲೀಸರ ವಿರುದ್ಧ ಕುಟುಂಬಸ್ಥರು, ಆವಲಹಳ್ಳಿ ಪೊಲೀಸರು ಗರಂ ಆಗಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯಲ್ಲಿ ಹೈಡ್ರಾಮ ನಡೆದಿದೆ.

ಇದನ್ನೂ ಓದಿ

Faf Du Plessis, IPL 2022 Auction: 7 ಕೋಟಿ ರೂ.ಗೆ ಆರ್​ಸಿಬಿ ಸೇರಿದ ಹರಿಣಗಳ ಸ್ಟಾರ್ ಬ್ಯಾಟರ್ ಫಾಫ್ ಡು ಪ್ಲೆಸಿಸ್

ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ

Published On - 2:55 pm, Sat, 12 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ