AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಪೊಲೀಸರ ಸೋಗಿನಲ್ಲಿ ಬಂದು ಇಬ್ಬರ ಅಪಹರಣ! ಎಫ್​ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್

ಅಪಹರಣ ಪ್ರಕರಣಕ್ಕೆ ಇದೀಗೆ ಟ್ವಿಸ್ಟ್ ಸಿಕ್ಕಿದೆ. ಎಪ್ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಆನೇಕಲ್ ಪೊಲೀಸರು ರವಿ ಮತ್ತು ಬಾಬು ಇಬ್ಬರನ್ನು ಬಂಧಿಸಿದ್ದಾರೆ. ಅಪಹರಣದ ರೀತಿಯಲ್ಲಿ ಇಬ್ಬರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು.

ದೇವನಹಳ್ಳಿ: ಪೊಲೀಸರ ಸೋಗಿನಲ್ಲಿ ಬಂದು ಇಬ್ಬರ ಅಪಹರಣ! ಎಫ್​ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್
ಕಂಬಿ ಅಂಗಡಿ ಮಾಲೀಕ ರಾಜು ನಾಯಕ್ ಮತ್ತು ಬಾಬು
TV9 Web
| Updated By: sandhya thejappa|

Updated on:Feb 12, 2022 | 2:58 PM

Share

ದೇವನಹಳ್ಳಿ: ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯಲ್ಲಿ ಇಬ್ಬರನ್ನು ಕಿಡ್ನಾಪ್ ಮಾಡಿದ್ದಾರೆ. ಪೊಲೀಸರ ಸೋಗಿನಲ್ಲಿ ಬಂದು ಕಂಬಿ ಅಂಗಡಿ ಮಾಲೀಕ ರಾಜು ನಾಯಕ್ ಮತ್ತು ಬಾಬು ಎಂಬುವವರನ್ನು ಅಪಹರಣ ಮಾಡಿದ್ದಾರೆ. ಆರೋಪಿಗಳು ವೈಟ್​ಫೀಲ್ಡ್​ ಪೊಲೀಸರೆಂದು ಹೇಳಿಕೊಂಡು ವಿಚಾರಣೆಗೆ ಬರುವಂತೆ ಹೇಳಿ ಕಿಡ್ನಾಪ್ ಮಾಡಿದ್ದಾರೆ. ಕಿಡ್ನಾಪ್  ಮಾಡಿ 8.5 ಟನ್ ಕಬ್ಬಿಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಳಾಗಿದೆ.

ಅಪರಿಚಿತರು ನಿನ್ನೆ ಮಧ್ಯಾಹ್ನ ರಾಜು ನಾಯಕ್ ಮತ್ತು ಸಂಜೆ ಬಾಬು ಎಂಬುವರನ್ನ ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಮೊದಲಿಗೆ ವೈಟ್​ಫೀಲ್ಡ್ ಪೊಲೀಸರು ಅಂತ ಹೇಳಿದ್ದಾರೆ. ನಂತರ ವೈಟ್​ಫೀಲ್ಟ್ ಪೊಲೀಸ್ ಠಾಣೆ ಬಳಿ ಕುಟುಂಬಸ್ಥರು ಹೋಗಿ ವಿಚಾರಿಸಿದಾಗ ನಾವಲ್ಲ ಅಂತ ಹೇಳಿದ್ದರು. ಕಿಡ್ನಾಪ್ ಮಾಡಿಕೊಂಡು ಕಾರಿನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಳಿ ಕಾರಿನಲ್ಲಿ ಅಪಹರಣ ಮಾಡಿದ್ದಾರೆ.

ಕಿಡ್ನಾಪ್ ಕೇಸ್​ಗೆ ಟ್ವಿಸ್ಟ್ ಅಪಹರಣ ಪ್ರಕರಣಕ್ಕೆ ಇದೀಗೆ ಟ್ವಿಸ್ಟ್ ಸಿಕ್ಕಿದೆ. ಎಪ್ಐಆರ್ ದಾಖಲಾದ ನಂತರ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ಆನೇಕಲ್ ಪೊಲೀಸರು ರವಿ ಮತ್ತು ಬಾಬು ಇಬ್ಬರನ್ನು ಬಂಧಿಸಿದ್ದಾರೆ. ಅಪಹರಣದ ರೀತಿಯಲ್ಲಿ ಇಬ್ಬರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರು. ಸ್ಥಳೀಯ ಆವಲಹಳ್ಳಿ ಪೊಲೀಸರು ಮತ್ತು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಪೊಲೀಸರು ಕರೆದು ಹೋಗಿದ್ದರು. ಆವಲಹಳ್ಳಿ ಪೊಲೀಸರು ಅಪಹರಣ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಮಾಹಿತಿ ತಿಳಿದುಬಂದಿದೆ.

ಆನೇಕಲ್ ಪೊಲೀಸರ ವಿರುದ್ಧ ಕುಟುಂಬಸ್ಥರು, ಆವಲಹಳ್ಳಿ ಪೊಲೀಸರು ಗರಂ ಆಗಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯಲ್ಲಿ ಹೈಡ್ರಾಮ ನಡೆದಿದೆ.

ಇದನ್ನೂ ಓದಿ

Faf Du Plessis, IPL 2022 Auction: 7 ಕೋಟಿ ರೂ.ಗೆ ಆರ್​ಸಿಬಿ ಸೇರಿದ ಹರಿಣಗಳ ಸ್ಟಾರ್ ಬ್ಯಾಟರ್ ಫಾಫ್ ಡು ಪ್ಲೆಸಿಸ್

ಸೋಮವಾರದಿಂದ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ, ರಾಜ್ಯಪಾಲರ ಸ್ವಾಗತಕ್ಕೆ ಸಿದ್ಧತೆ

Published On - 2:55 pm, Sat, 12 February 22

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!