AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರಿಂದ ದಾಳಿ! ಡಾಬಾ ಸಿಬ್ಬಂದಿ ಮೇಲೆ ಪೆಟ್ರೋಲ್ ಎರಚಿದ ಕಿಡಿಗೇಡಿಗಳು

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ.

ನೆಲಮಂಗಲ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರಿಂದ ದಾಳಿ! ಡಾಬಾ ಸಿಬ್ಬಂದಿ ಮೇಲೆ ಪೆಟ್ರೋಲ್ ಎರಚಿದ ಕಿಡಿಗೇಡಿಗಳು
ಅಪರಿಚಿತರು ದಾಳಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: |

Updated on:Dec 27, 2021 | 12:32 PM

Share

ನೆಲಮಂಗಲ: ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ದೊಡ್ಡಬ್ಯಾಲಕೆರೆಯ ಬಳಿ ಡಾಬಾವೊಂದರ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ. ಡಿಸೆಂಬರ್ 24ರಂದು ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ. ಡಾಬಾದ ಒಂದು ಹಾಲಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ಇನ್ನು ಘಟನೆಯಲ್ಲಿ ಡಾಬಾ ಸಿಬ್ಬಂದಿ ಹಾಸನ ಮೂಲದ ಮನೋಜ್ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ. ಶಾರ್ಟ್ ಸರ್ಕೂಟ್ ಆಗಿರಬಹುದುದೆಂದು ತಿಳಿದು ಹೊರಗಡೆ ಬಂದಾಗ ಬೆಂಕಿ ಹೊತ್ತಿಕೊಂಡಿದೆ. ನಂತರ ಬಾಗಿಲನ್ನು ತೆರೆದಾಗ ವ್ಯಕ್ತಿಯೊಬ್ಬ ಏಕಾಏಕಿ ಪೆಟ್ರೋಲ್ ಎರಚಿದ್ದಾರೆ ಅಂತ ಹೇಳಲಾಗುತ್ತಿದೆ.

ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್ ಲಾಂಗ್​ನಿಂದ ಏಳು ಜನರಿಗೆ ಹಲ್ಲೆ ಮಾಡಿ ದರೋಡೆ ಮಾಡಿದ್ದ ಅರೋಪಿಗಳನ್ನ ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿದ್ದಾರೆ. ಗೌತಮ್, ಶ್ರೀಕಾಂತ್, ಹೇಮಂತ್, ಜ್ನಾನೇಶ್, ಅಶ್ವಥ್, ಪ್ರದೀಪ್, ನವೀನ್ ಬಂಧಿತ ಅರೋಪಿಗಳು. ಘಟನೆ ನಡೆದ ಎರಡು ಗಂಟೆ ಒಳಗೆ ಅರೋಪಿಗಳ ವಶಕ್ಕೆ ಪಡೆಯಲಾಗಿದೆ. ಏಳು ಜನರು ಗೋಡನ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿಗಳು ನುಗ್ಗಿದ್ದರು.  ಲಾಂಗ್ ಸಹಿತ ಬಂದು ಏಳು ಜನರ ಮೇಲೆ ದಾಳಿ ಮಾಡಿದ್ದರು. ಬಳಿಕ ಕೆಲಸ ಮಾಡ್ತಿದ್ದವರ ಬಳಿಯ ಮೊಬೈಲ್ ಹಾಗು 1 ಲಕ್ಷದ ಇಪ್ಪತ್ತೈದು ಸಾವಿರ ಹಣ ದೋಚಿದ್ದರು. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ

ಮಹಿಳೆ ಹುಟ್ಟಿನಿಂದಲೇ ಸಾಧಕಿ, ಕುಟುಂಬದ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಚಿಂತನೆ ಮಾಡುತ್ತಾಳೆ; ಸುಮಲತಾ ಅಂಬರೀಶ್

Bipul Sharma: ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ

Published On - 11:31 am, Mon, 27 December 21

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!