ನೆಲಮಂಗಲ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರಿಂದ ದಾಳಿ! ಡಾಬಾ ಸಿಬ್ಬಂದಿ ಮೇಲೆ ಪೆಟ್ರೋಲ್ ಎರಚಿದ ಕಿಡಿಗೇಡಿಗಳು

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ.

ನೆಲಮಂಗಲ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರಿಂದ ದಾಳಿ! ಡಾಬಾ ಸಿಬ್ಬಂದಿ ಮೇಲೆ ಪೆಟ್ರೋಲ್ ಎರಚಿದ ಕಿಡಿಗೇಡಿಗಳು
ಅಪರಿಚಿತರು ದಾಳಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
Follow us
| Updated By: sandhya thejappa

Updated on:Dec 27, 2021 | 12:32 PM

ನೆಲಮಂಗಲ: ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ದೊಡ್ಡಬ್ಯಾಲಕೆರೆಯ ಬಳಿ ಡಾಬಾವೊಂದರ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ. ಡಿಸೆಂಬರ್ 24ರಂದು ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ. ಡಾಬಾದ ಒಂದು ಹಾಲಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ಇನ್ನು ಘಟನೆಯಲ್ಲಿ ಡಾಬಾ ಸಿಬ್ಬಂದಿ ಹಾಸನ ಮೂಲದ ಮನೋಜ್ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ. ಶಾರ್ಟ್ ಸರ್ಕೂಟ್ ಆಗಿರಬಹುದುದೆಂದು ತಿಳಿದು ಹೊರಗಡೆ ಬಂದಾಗ ಬೆಂಕಿ ಹೊತ್ತಿಕೊಂಡಿದೆ. ನಂತರ ಬಾಗಿಲನ್ನು ತೆರೆದಾಗ ವ್ಯಕ್ತಿಯೊಬ್ಬ ಏಕಾಏಕಿ ಪೆಟ್ರೋಲ್ ಎರಚಿದ್ದಾರೆ ಅಂತ ಹೇಳಲಾಗುತ್ತಿದೆ.

ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್ ಲಾಂಗ್​ನಿಂದ ಏಳು ಜನರಿಗೆ ಹಲ್ಲೆ ಮಾಡಿ ದರೋಡೆ ಮಾಡಿದ್ದ ಅರೋಪಿಗಳನ್ನ ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿದ್ದಾರೆ. ಗೌತಮ್, ಶ್ರೀಕಾಂತ್, ಹೇಮಂತ್, ಜ್ನಾನೇಶ್, ಅಶ್ವಥ್, ಪ್ರದೀಪ್, ನವೀನ್ ಬಂಧಿತ ಅರೋಪಿಗಳು. ಘಟನೆ ನಡೆದ ಎರಡು ಗಂಟೆ ಒಳಗೆ ಅರೋಪಿಗಳ ವಶಕ್ಕೆ ಪಡೆಯಲಾಗಿದೆ. ಏಳು ಜನರು ಗೋಡನ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿಗಳು ನುಗ್ಗಿದ್ದರು.  ಲಾಂಗ್ ಸಹಿತ ಬಂದು ಏಳು ಜನರ ಮೇಲೆ ದಾಳಿ ಮಾಡಿದ್ದರು. ಬಳಿಕ ಕೆಲಸ ಮಾಡ್ತಿದ್ದವರ ಬಳಿಯ ಮೊಬೈಲ್ ಹಾಗು 1 ಲಕ್ಷದ ಇಪ್ಪತ್ತೈದು ಸಾವಿರ ಹಣ ದೋಚಿದ್ದರು. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ

ಮಹಿಳೆ ಹುಟ್ಟಿನಿಂದಲೇ ಸಾಧಕಿ, ಕುಟುಂಬದ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಚಿಂತನೆ ಮಾಡುತ್ತಾಳೆ; ಸುಮಲತಾ ಅಂಬರೀಶ್

Bipul Sharma: ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ

Published On - 11:31 am, Mon, 27 December 21

ತಾಜಾ ಸುದ್ದಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ