AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರಿಂದ ದಾಳಿ! ಡಾಬಾ ಸಿಬ್ಬಂದಿ ಮೇಲೆ ಪೆಟ್ರೋಲ್ ಎರಚಿದ ಕಿಡಿಗೇಡಿಗಳು

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ.

ನೆಲಮಂಗಲ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರಿಂದ ದಾಳಿ! ಡಾಬಾ ಸಿಬ್ಬಂದಿ ಮೇಲೆ ಪೆಟ್ರೋಲ್ ಎರಚಿದ ಕಿಡಿಗೇಡಿಗಳು
ಅಪರಿಚಿತರು ದಾಳಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
TV9 Web
| Edited By: sandhya thejappa|

Updated on:Dec 27, 2021 | 12:32 PM

Share

ನೆಲಮಂಗಲ: ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ದೊಡ್ಡಬ್ಯಾಲಕೆರೆಯ ಬಳಿ ಡಾಬಾವೊಂದರ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ. ಡಿಸೆಂಬರ್ 24ರಂದು ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ. ಡಾಬಾದ ಒಂದು ಹಾಲಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ಇನ್ನು ಘಟನೆಯಲ್ಲಿ ಡಾಬಾ ಸಿಬ್ಬಂದಿ ಹಾಸನ ಮೂಲದ ಮನೋಜ್ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ. ಶಾರ್ಟ್ ಸರ್ಕೂಟ್ ಆಗಿರಬಹುದುದೆಂದು ತಿಳಿದು ಹೊರಗಡೆ ಬಂದಾಗ ಬೆಂಕಿ ಹೊತ್ತಿಕೊಂಡಿದೆ. ನಂತರ ಬಾಗಿಲನ್ನು ತೆರೆದಾಗ ವ್ಯಕ್ತಿಯೊಬ್ಬ ಏಕಾಏಕಿ ಪೆಟ್ರೋಲ್ ಎರಚಿದ್ದಾರೆ ಅಂತ ಹೇಳಲಾಗುತ್ತಿದೆ.

ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್ ಲಾಂಗ್​ನಿಂದ ಏಳು ಜನರಿಗೆ ಹಲ್ಲೆ ಮಾಡಿ ದರೋಡೆ ಮಾಡಿದ್ದ ಅರೋಪಿಗಳನ್ನ ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿದ್ದಾರೆ. ಗೌತಮ್, ಶ್ರೀಕಾಂತ್, ಹೇಮಂತ್, ಜ್ನಾನೇಶ್, ಅಶ್ವಥ್, ಪ್ರದೀಪ್, ನವೀನ್ ಬಂಧಿತ ಅರೋಪಿಗಳು. ಘಟನೆ ನಡೆದ ಎರಡು ಗಂಟೆ ಒಳಗೆ ಅರೋಪಿಗಳ ವಶಕ್ಕೆ ಪಡೆಯಲಾಗಿದೆ. ಏಳು ಜನರು ಗೋಡನ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿಗಳು ನುಗ್ಗಿದ್ದರು.  ಲಾಂಗ್ ಸಹಿತ ಬಂದು ಏಳು ಜನರ ಮೇಲೆ ದಾಳಿ ಮಾಡಿದ್ದರು. ಬಳಿಕ ಕೆಲಸ ಮಾಡ್ತಿದ್ದವರ ಬಳಿಯ ಮೊಬೈಲ್ ಹಾಗು 1 ಲಕ್ಷದ ಇಪ್ಪತ್ತೈದು ಸಾವಿರ ಹಣ ದೋಚಿದ್ದರು. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ

ಮಹಿಳೆ ಹುಟ್ಟಿನಿಂದಲೇ ಸಾಧಕಿ, ಕುಟುಂಬದ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಚಿಂತನೆ ಮಾಡುತ್ತಾಳೆ; ಸುಮಲತಾ ಅಂಬರೀಶ್

Bipul Sharma: ಭಾರತೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ

Published On - 11:31 am, Mon, 27 December 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ