AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ವ್ಯಕ್ತಿಯ ಮೇಲೆ ಹರಿದ ಹಲವು ವಾಹನಗಳು! ತುಂಡು ತುಂಡಾದ ದೇಹ

ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿವೆ. ಗುರುತು ಪತ್ತೆಯಾಗದಂತೆ ವ್ಯಕ್ತಿಯ ಶವ ನುಜ್ಜುಗುಜ್ಜಾಗಿದೆ.

ನೆಲಮಂಗಲದಲ್ಲಿ ವ್ಯಕ್ತಿಯ ಮೇಲೆ ಹರಿದ ಹಲವು ವಾಹನಗಳು! ತುಂಡು ತುಂಡಾದ ದೇಹ
ತುಂಡಾದ ದೇಹದ ತುಂಡುಗಳನ್ನು ಆಂಬುಲೆನ್ಸ್ ಸಿಬ್ಬಂದಿ ಸಂಗ್ರಹಿಸುತ್ತಿದ್ದಾರೆ
TV9 Web
| Edited By: |

Updated on: Nov 28, 2021 | 2:29 PM

Share

ಬೆಂಗಳೂರು: ಅಪರಿಚಿತ ವ್ಯಕ್ತಿಯ ಮೇಲೆ ಹಲವು ವಾಹನಗಳು ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ವಾಹನಗಳು ಹರಿದ ಹಿನ್ನೆಲೆ ವ್ಯಕ್ತಿ ದೇಹ ತುಂಡು ತುಂಡಾಗಿದೆ. ದೇಹದ ತುಂಡುಗಳು ರಸ್ತೆಗೆ ಅಂಟಿಕೊಂಡಿವೆ. ರಸ್ತೆಗೆ ಅಂಟಿಕೊಂಡ ಮಾಂಸದ ಚೂರುಗಳು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿವೆ. ಗುರುತು ಪತ್ತೆಯಾಗದಂತೆ ವ್ಯಕ್ತಿಯ ಶವ ನುಜ್ಜುಗುಜ್ಜಾಗಿದೆ. ಕಬ್ಬಿಣದ ಸಲಾಕೆಗಳನ್ನ ಬಳಸಿ ಆಂಬುಲೆನ್ಸ್ ಸಿಬ್ಬಂದಿ ಮೃತ ದೇಹದ ತುಂಡುಗಳನ್ನು ಸಂಗ್ರಹಿಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸವಾರರಿಬ್ಬರ ಸಾವು 2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಮಂಗೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರ್ತಿಕ್(21), ಅಭಿಷೇಕ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ತಿಕ್ ಚನ್ನಗಿರಿ ತಣಿಗೆರೆ ಗ್ರಾಮದ ನಿವಾಸಿ. ಅಭಿಷೇಕ್ ಮೆದಿಕರೆ ಗ್ರಾಮದ ನಿವಾಸಿ ಅಂತ ತಿಳಿದುಬಂದಿದೆ. ಕಾರ್ತಿಕ್ ತಣಿಗೆರೆಯಿಂದ ಸಂತೆಬೆನ್ನೂರಿಗೆ ಹೋಗುತ್ತಿದ್ದಾಗ ಮತ್ತು ಅಭಿಷೇಕ್ ಸಂತೆಬೆನ್ನೂರು ಕಡೆಯಿಂದ ದಾವಣಗೆರೆ ಕಡೆ ಬರುತ್ತಿರುವಾಗ ಈ ದುರಂತ ನಡೆದಿದೆ.

ಇದನ್ನೂ ಓದಿ

ಮಾನವಸಹಿತ ಗಗನಯಾನ ಕಾರ್ಯಕ್ರಮ ಸ್ಥಳಾಂತರ ಮಾಡದಂತೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಮನವಿ ಪತ್ರ ಬರೆದ ಡಿಕೆ ಶಿವಕುಮಾರ್

‘ಸರಿಗಮಪ ನನ್ನ ಪ್ರೀತಿಯ ಭೂಮಿಕೆ, ಬೇಗ ಬಂದು ಸೇರಿಕೊಳ್ಳುತ್ತೇನೆ’; ಹಂಸಲೇಖ ಪತ್ರ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ