AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳನನ್ನ ಹಿಡಿದಿದ್ದೇವೆ ಬನ್ನಿ ಅಂದರೂ ಬಾರದ ಪೊಲೀಸರು! ಪೊಲೀಸರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ

ಒಂದು ಠಾಣೆ ಪೊಲೀಸರು ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಗೆ ಬರಲ್ಲ ಅಂದರೆ, ಮತ್ತೊಂದು ಠಾಣೆ ಪೊಲೀಸರು ನೀವೇ ಕರೆತನ್ನಿ ಎಂದು ಬೇಜವಾಬ್ದಾರಿ ಉತ್ತರಗಳನ್ನ ನೀಡಿದ್ದಾರೆ

ಕಳ್ಳನನ್ನ ಹಿಡಿದಿದ್ದೇವೆ ಬನ್ನಿ ಅಂದರೂ ಬಾರದ ಪೊಲೀಸರು! ಪೊಲೀಸರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ
ನುಗ್ಗಿ ಕೇಬಲ್ ಕದ್ದಿದ್ದ ಕಳ್ಳ
TV9 Web
| Edited By: |

Updated on:Jun 23, 2022 | 9:19 AM

Share

ದೇವನಹಳ್ಳಿ: ಮಧ್ಯರಾತ್ರಿ ಗ್ರಾಮಸ್ಥರು (Villagers) ಕರೆ ಮಾಡಿ ಕಳ್ಳನನ್ನು ಹಿಡಿದಿದ್ದೇವೆ ಬನ್ನಿ ಅಂದರೂ ಪೊಲೀಸರು (Police) ಸ್ಪಂದಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಮತ್ತು ವಿಶ್ವನಾಥಪುರ ಪೊಲೀಸರ ವಿರುದ್ಧ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಒಂದು ಠಾಣೆ ಪೊಲೀಸರು ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಗೆ ಬರಲ್ಲ ಅಂದರೆ, ಮತ್ತೊಂದು ಠಾಣೆ ಪೊಲೀಸರು ನೀವೇ ಕರೆತನ್ನಿ ಎಂದು ಬೇಜವಾಬ್ದಾರಿ ಉತ್ತರಗಳನ್ನ ನೀಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳ್ಳನೊಬ್ಬ ಮಧ್ಯರಾತ್ರಿ ತೋಟಗಳಿಗೆ ನುಗ್ಗಿ ಕೇಬಲ್ ಕದ್ದಿದ್ದ. ಗ್ರಾಮಸ್ಥರು ದೇವನಹಳ್ಳಿ ತಾಲೂಕಿನ ಎಂಬ್ರಹಳ್ಳಿ ಬಳಿ ಕಳ್ಳನನ್ನ ಹಿಡಿದಿದ್ರು. ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕರೆ ಮಾಡಿ 2 ಗಂಟೆ ಕಾದರೂ ಪೊಲೀಸರು ಬಂದಿಲ್ಲ. ಸ್ಥಳಕ್ಕಾಗಮಿಸಿದ 112 ಸಿಬ್ಬಂದಿ ಕರೆದೊಯ್ಯಲ್ಲ ಎಂದು ವಾಪಸ್ ಹೋಗಿದ್ದಾರೆ. ಕೊನೆಗೆ ಬೈಕ್​ನಲ್ಲಿ ಕಳ್ಳನನ್ನ ಕರೆದೊಯ್ಯಲಾಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪೊಲೀಸರ ನಿರ್ಲಕ್ಷ್ಯಕ್ಕೆ ಸೂಕ್ತ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Children Health: ಹುಷಾರಿಲ್ಲದ ಮಕ್ಕಳನ್ನು ಶಾಲೆಗೆ ಕಳಿಸುತ್ತಿರುವ ಪೋಷಕರು: ಆರೋಗ್ಯ ನಿಯಮಗಳ ಉಲ್ಲಂಘನೆ, ಸೋಂಕು ಹರಡುವ ಆತಂಕ

ಇದನ್ನೂ ಓದಿ
Image
ನಾನು ಜುಲೈ ಮೂರರಂದು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ: ಮಾಜಿ ಎಂಎಲ್​ಸಿ ಹೆಚ್.ಆರ್ ಶ್ರೀನಾಥ್
Image
ಮಂಡ್ಯದಲ್ಲಿ ಮಠಕ್ಕೆ ನುಗ್ಗಿ ಬೇಟೆಯಾಡಿದ ಚಿರತೆ! ಭಯಾನಕ ವಿಡಿಯೋ ಇಲ್ಲಿದೆ
Image
World Test Championship: ಭಾರತ ಕ್ರಿಕೆಟ್ ತಂಡಕ್ಕೆ ಇಂದು ನೋವಿನ ದಿನ: ಜುಲೈ 23 ರಂದು ನಡೆದಿದ್ದೇನು ನೋಡಿ
Image
Vanijya Bhawan: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ವಾಣಿಜ್ಯ ಭವನ ಉದ್ಘಾಟನೆ; ನಿರ್ಯಾತ್ ಪೋರ್ಟಲ್​ಗೆ ಚಾಲನೆ

ಕಾಂಕ್ರಿಟ್ ಹಾಕದೇ ವಸತಿ ಕಟ್ಟಡ ನಿರ್ಮಿಸಿದ ಗುತ್ತಿಗೆದಾರರು: ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ತಿಪ್ಪರಸನಾಳ ಗ್ರಾಮದಲ್ಲಿ ಗುತ್ತಿಗೆದಾರರು ಕಾಂಕ್ರಿಟ್ ಹಾಕದೇ ವಸತಿ ಕಟ್ಟಡ ನಿರ್ಮಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ತಿಪ್ಪರಸನಾಳದಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ವಸತಿ ಕಟ್ಟಡ ನಿರ್ಮಾಣವಾಗುತ್ತಿದೆ. ಆದರೆ ಕಟ್ಟಡಕ್ಕೆ ಕಳಪೆ ಗುಣಮಟ್ಟದ ವಸ್ತುಗಳನ್ನ ಬಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 am, Thu, 23 June 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ