AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಜೊತೆ ಸೇರಿ ಪತಿಯಿಂದ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ

ಕಳೆದ ಎರಡು ವರ್ಷಗಳಿಂದ ಹಣಕ್ಕಾಗಿ ದಿನನಿತ್ಯ ಕಿರುಕುಳ ಕೊಡುತ್ತಿದ್ದ ಅರೋಪ ಕೇಳಿಬಂದಿದೆ. ರೇಖಾ ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದರು. ಪೋಷಕರು ಮನೆ ಬಳಿ ಬರುವಷ್ಟರಲ್ಲಿ ಕೊಲೆ ನಡೆದುಹೋಗಿದೆ.

ಅಪ್ಪನ ಜೊತೆ ಸೇರಿ ಪತಿಯಿಂದ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ
ಅಪ್ಪನ ಜೋತೆ ಪತಿ ಸೇರಿ ಪತ್ನಿಯ ಕೊಲೆ: ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ
TV9 Web
| Edited By: ಸಾಧು ಶ್ರೀನಾಥ್​|

Updated on:Feb 11, 2022 | 6:06 AM

Share

ನೆಲಮಂಗಲ: ಅಪ್ಪನ ಜೊತೆ ಪತಿ ಸೇರಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆಯಲ್ಲಿ ನಡೆದಿದೆ. ರೇಖಾ (30) ಮೃತ ದುರ್ದೈವಿ. ರೇಖಾ ಮಾವ ನಾರಯಣಪ್ಪ ಮತ್ತು ಪತಿ ಗಿರೀಶ್​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರಿನ ದಿಬ್ಬೂರು ಮೂಲದ ಮೃತ ರೇಖಾ 12 ವರ್ಷದ ಹಿಂದೆ ಗಿರೀಶ್ ಜೊತೆ ಮದುವೆಯಾಗಿತ್ತು.

ಕಳೆದ ಎರಡು ವರ್ಷಗಳಿಂದ ಹಣಕ್ಕಾಗಿ ದಿನನಿತ್ಯ ಕಿರುಕುಳ ಕೊಡುತ್ತಿದ್ದ ಅರೋಪ ಕೇಳಿಬಂದಿದೆ. ರೇಖಾ ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದರು. ಪೋಷಕರು ಮನೆ ಬಳಿ ಬರುವಷ್ಟರಲ್ಲಿ ಕೊಲೆ ನಡೆದುಹೋಗಿದೆ. ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಸರ್ಕಾರಿ ಅಸ್ಪತ್ರೆಗೆ ಮೃತ ದೇಹವನ್ನು ರವಾನೆ ಮಾಡಲಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈ ಗೊರೆಗಾವ್​​ನಲ್ಲಿ ಕಾರಿನಲ್ಲಿ ಯುವತಿಯ ಶವ ಪತ್ತೆ:

ಮುಂಬೈ: ಗೊರೆಗಾವ್​​ನ ನಿರ್ಜನ ಪ್ರದೇಶದಲ್ಲಿ ಕಾರೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಪೊಲೀಸರು (Mumbai Goregaon Police Station) ಸ್ಥಳಕ್ಕೆ ಹಾಜರಾಗಿದ್ದು, ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಗೊರೆಗಾವ್​​ನಲ್ಲಿರುವ ರಾಮ ಮಂದಿರ ಸಮೀಪ ರಸ್ತೆಯಲ್ಲಿ ಕಾರು ಪತ್ತೆಯಾಗಿದ್ದು, ಅದರಲ್ಲಿ ಗುರುತು ಸಿಗಲಾರದಷ್ಟು ಕೊಳೆತುಹೋಗಿರುವ ಸ್ಥಿತಿಯಲ್ಲಿ ಈ ಯುವತಿಯ ಶವ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

ಇದನ್ನೂ ಓದಿ:

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣ ಕೈಗೊಳ್ಳುವ ಅವಕಾಶ ಬರಲಿದೆ

Published On - 6:28 am, Thu, 10 February 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು