AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ

ಮಕ್ಕಳ ಎದುರಲ್ಲೆ ಕೊಲೆ ಮಾಡಿದ್ದ ಪತ್ನಿ ಶೈಲಜಾ‌ಗೆ ಆಕೆಯ ತಾಯಿ ತಾಯಿ ಮತ್ತು ಪ್ರಿಯಕರ ಸಾಥ್​ ನೀಡಿದ್ದರು. ಮಗಳ ಕೊಲೆ ಸಂಚಿಗೆ ಶೈಲಜಾ ತಾಯಿ ಲಕ್ಷ್ಮಮ್ಮ ಸಾಥ್ ನೀಡಿದ್ದಳು.

ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಛೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ
ಪ್ರಿಯಕರನಿಗಾಗಿ ಪತಿಯ ಕೊಲೆ ಮಾಡಿ ಮೂರ್ಚೆ ರೋಗದಿಂದ ಸಾವು ಎಂದು ಕತೆ ಕಟ್ಟಿದ್ದ ಖರ್ತನಾಕ್ ಲೇಡಿಯ ಬಂಧನ
TV9 Web
| Updated By: ಸಾಧು ಶ್ರೀನಾಥ್​|

Updated on:Jan 11, 2022 | 12:27 PM

Share

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ನಡೆದಿದ್ದ ಕೊಲೆ ರಹಸ್ಯ ಬಯಲಾಗಿದೆ. ಪ್ರಿಯಕರಿನಿಗಾಗಿ ಪತ್ನಿಯಿಂದ ಪತಿಯ ಕೊಲೆ ನಡೆದಿದೆ ಎಂಧು ತಿಳಿದುಬಂದಿದೆ. ಪತಿಯನ್ನು ಕೊಲೆ ಮಾಡಿ ಆತ ಮೂರ್ಛೆ ರೋಗದಿಂದ ಸಾವನ್ನಪಿರುವುದಾಗಿ ನಂಬಿಸಿದ್ದ ಖರ್ತನಾಕ್ ಲೇಡಿಯನ್ನು ಬಂಧಿಸಲಾಗಿದೆ. ಕೊಲೆಯಾದ 15 ದಿನಗಳ ಬಳಿಕ ತಾಯಿಯ ಕೊಲೆ ಸಂಚನ್ನು ದಂಪತಿಯ ಬಯಲು ಮಾಡಿದ್ದಾನೆ. ನಗರ ನಿವಾಸಿ ರಾಘವೇಂದ್ರ ( 40 ) ಕೊಲೆಯಾಗಿದ್ದ ದುರ್ದೈವಿ.

12 ವರ್ಷಗಳಿಂದೆ ಆಂಧ್ರ ಮೂಲದ ಶೈಲಜಾ‌ ಎಂಬುವಳನ್ನ ರಾಘವೇಂದ್ರ ವಿವಾಹವಾಗಿದ್ದ. ಗಂಡ ಮಗ್ಗದ ನೇಕಾರಿಕೆ ಮಾಡ್ತಿದ್ರೆ ಪತ್ನಿ ಗಾರ್ಮೆಂಟ್ಸ್ ಗೆ ಕೆಲಸಕ್ಕೆ ಹೋಗ್ತಿದ್ದಳು. ಈ ವೇಳೆ ಗಾರ್ಮೇಂಟ್ಸ್ ನಲ್ಲಿ ಕೆಲಸ ಮಾಡ್ತಿದ್ದ ಆಂಧ್ರ ಪ್ರದೇಶ ಮೂಲದ ಹನುಮಂತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳಂತೆ. ಅಕ್ರಮ ಸಂಬಂಧ ಗಂಡನಿಗೆ ಗೊತ್ತಾಗಿ ಹಲವು ಭಾರಿ ಮನೆಯಲ್ಲಿ ಜಗಳಗಳು ನಡೆದಿವೆ. ಜಗಳದ ಹಿನ್ನೆಲೆ ಡಿಸೆಂಬರ್ 26 ರಂದು ಸಂಚು ರೂಪಿಸಿದ ಶೈಲಜಾ‌, ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಮಕ್ಕಳ ಎದುರಲ್ಲೆ ಕೊಲೆ ಮಾಡಿದ್ದ ಪತ್ನಿ ಶೈಲಜಾ‌ಗೆ ಆಕೆಯ ತಾಯಿ ತಾಯಿ ಮತ್ತು ಪ್ರಿಯಕರ ಸಾಥ್​ ನೀಡಿದ್ದರು. ಮಗಳ ಕೊಲೆ ಸಂಚಿಗೆ ಶೈಲಜಾ ತಾಯಿ ಲಕ್ಷ್ಮಮ್ಮ ಸಾಥ್ ನೀಡಿದ್ದಳು. ಶೈಲಜಾ-ರಾಘವೇಂದ್ರ ದಂಪತಿಯ ಪುತ್ರನ ಹೇಳಿಕೆಯ ಮೇರೆಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪತ್ನಿ ಶೈಲಜಾ, ಪ್ರಿಯಕರ ಮತ್ತು ತಾಯಿ ಎಸ್ಕೇಪ್ ಆಗಿದ್ದರು. ಇದೀಗ ಮೂವರೂ ಆರೋಪಿಗಳನ್ನು ಹೆಡೆಮುರಿಕಟ್ಟಿ ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.

Also Read:

ಪೂಜೆ ವಿಚಾರವಾಗಿ ಎರಡು ಬಣಗಳ ನಡುವೆ ಜಗಳ; ತ್ರಿಶೂಲದಿಂದ ಹಲ್ಲೆಗೆ ಯತ್ನ, ಅವಾಚ್ಯ ಪದಗಳಿಂದ ‘ಪೂಜೆ’

ಜನಾರ್ದನ ರೆಡ್ಡಿ ಹುಟ್ಟುಹಬ್ಬ: ಅಭಿಮಾನಿಗಳಿಂದ 55 ಬೆಳ್ಳಿ -55 ಬಂಗಾರದ ನಾಣ್ಯಗಳಿಂದ ತುಲಾಭಾರ, ಕೊವಿಡ್ ರೂಲ್ಸ್ ಬ್ರೇಕ್

Published On - 12:23 pm, Tue, 11 January 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?