AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ತಾಯಿ ಇಲ್ಲದ ತಬ್ಬಲಿಯಾದ ಇಬ್ಬರು ಮಕ್ಕಳು

ಎಂ.ಎ ಪದವೀಧರೆಯಾದ ಮೃತ ಮೀನಾ ನೆಲಮಂಗಲ ಸಿದ್ದಗಂಗಾ ಕಾಲೇಜ್ನಲ್ಲಿ ಎಂಎ ಕನ್ನಡ ಲಚ್ಚರ್ ಕೂಡ ಆಗಿದ್ರು. ಜೊತೆಗೆ ಕೆ‌ಎ‌ಎಸ್ ಸೇರಿದಂತೆ ಸರ್ಕಾರಿ ಉನ್ನತ ಹುದ್ದೆ ಆಕಾಂಕ್ಷಿಯಾಗಿದ್ದರು. ಆದರೆ ದುರದೃಷ್ಟವಶಾತ್ ಸತತ ಕೆಎಎಸ್ ಪರೀಕ್ಷೆ ಬರೆದು ಅನುತ್ತೀರ್ಣಗೊಂಡಿದ್ದರು. ಹೀಗಾಗಿ ಯಾವುದೇ ಕೆಲಸಕ್ಕೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಮೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ತಾಯಿ ಇಲ್ಲದ ತಬ್ಬಲಿಯಾದ ಇಬ್ಬರು ಮಕ್ಕಳು
ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
TV9 Web
| Edited By: ಆಯೇಷಾ ಬಾನು|

Updated on: Jul 25, 2021 | 1:27 PM

Share

ನೆಲಮಂಗಲ: ಮಾನಸಿಕ ಖಿನ್ನತೆಯಿಂದ ಮಹಿಳೆ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಮೀನಾ(42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಎಂ.ಎ ಪದವೀಧರೆಯಾದ ಮೃತ ಮೀನಾ ನೆಲಮಂಗಲ ಸಿದ್ದಗಂಗಾ ಕಾಲೇಜ್ನಲ್ಲಿ ಎಂಎ ಕನ್ನಡ ಲಚ್ಚರ್ ಕೂಡ ಆಗಿದ್ರು. ಜೊತೆಗೆ ಕೆ‌ಎ‌ಎಸ್ ಸೇರಿದಂತೆ ಸರ್ಕಾರಿ ಉನ್ನತ ಹುದ್ದೆ ಆಕಾಂಕ್ಷಿಯಾಗಿದ್ದರು. ಆದರೆ ದುರದೃಷ್ಟವಶಾತ್ ಸತತ ಕೆಎಎಸ್ ಪರೀಕ್ಷೆ ಬರೆದು ಅನುತ್ತೀರ್ಣಗೊಂಡಿದ್ದರು. ಹೀಗಾಗಿ ಯಾವುದೇ ಕೆಲಸಕ್ಕೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಮೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಮೀನಾಳಿಗೆ ಎರಡು ಮಕ್ಕಳಿದ್ದು ದಾಂಪತ್ಯ ಜೀವನ ಚನ್ನಾಗಿತ್ತು. ಕೆಲ ಸ್ಥಳೀಯರ ಮಾಹಿತಿ ಪ್ರಕಾರ ಸಾಕಷ್ಟು ಜನರಿಗೆ ಹಣ ಸಹಾಯ ಮಾಡಿದ್ದು ಆ ಹಣವು ವಾಪಸ್ ಬಂದಿರಲಿಲ್ಲ. ಕೇಳಿದ್ರೆ ಲಾಕ್ಡೌನ್, ಕೊವಿಡ್ ಎಂಬ ನೆಪ ಹೇಳುತ್ತಿದ್ದರು. ಇತ್ತೀಚೆಗೆ ಲಚ್ಚರ್ ಹುದ್ದೆ ತೊರೆದು ಮಕ್ಕಳನ್ನ ನೋಡಿಕೊಳ್ಳುತ್ತಿದ್ರು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: 17 ವರ್ಷದ ಹುಡುಗನ ಬಲಿಪಡೆದ ಪ್ರೀತಿ; ಗುಪ್ತಾಂಗ ಕತ್ತರಿಸಿ, ಥಳಿಸಿ ಹತ್ಯೆ ಮಾಡಿದ ಹುಡುಗಿಯ ಕುಟುಂಬದವರು

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ