AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ಡಾಬಾ ಮೇಲೆ ದಾಳಿ ಪ್ರಕರಣ; ದಾಳಿಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಸಾವು

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ.

ನೆಲಮಂಗಲದಲ್ಲಿ ಡಾಬಾ ಮೇಲೆ ದಾಳಿ ಪ್ರಕರಣ; ದಾಳಿಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಸಾವು
ಮೃತ ಯುವಕ ಮನೋಜ್
TV9 Web
| Edited By: |

Updated on: Dec 28, 2021 | 2:10 PM

Share

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ದಾಳಿಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಾಸನ ಮೂಲದ ಕೆಲಸಗಾರ ಮನೋಜ್ (29)ಮೃತ ದುರ್ದೈವಿ. ದೊಡ್ಡಬ್ಯಾಲಕೆರೆ ಗ್ರಾಮದ ಯೂ ಟರ್ನ್ ಎಂಬ ಡಾಬಾ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು. ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ. ಶಾರ್ಟ್ ಸರ್ಕೂಟ್ ಆಗಿರಬಹುದುದೆಂದು ತಿಳಿದು ಹೊರಗಡೆ ಬಂದಾಗ ಬೆಂಕಿ ಹೊತ್ತಿಕೊಂಡಿದೆ. ನಂತರ ಬಾಗಿಲನ್ನು ತೆರೆದಾಗ ವ್ಯಕ್ತಿಯೊಬ್ಬ ಏಕಾಏಕಿ ಪೆಟ್ರೋಲ್ ಎರಚಿದ್ದಾರೆ ಅಂತ ಹೇಳಲಾಗುತ್ತಿದೆ.

ಗಾಯಗೊಂಡಿದ್ದ ಯುವಕ ಮನೋಜ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಯುವಕ ಉಸಿರು ಚೆಲ್ಲಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ

Shiva Rajkumar: ಜಗಮೆಚ್ಚಿದ ‘ಭಜರಂಗಿ 2’; ಕನ್ನಡ ಚಿತ್ರಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಶಿವಣ್ಣ ನಟನೆಯ ಚಿತ್ರ 

‘ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಪಾಲಿಕೆಯ ಆವರಣದಲ್ಲಿ ಕಸ ಸುರಿದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ