AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ ಡಾಬಾ ಮೇಲೆ ದಾಳಿ ಪ್ರಕರಣ; ದಾಳಿಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಸಾವು

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ.

ನೆಲಮಂಗಲದಲ್ಲಿ ಡಾಬಾ ಮೇಲೆ ದಾಳಿ ಪ್ರಕರಣ; ದಾಳಿಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಸಾವು
ಮೃತ ಯುವಕ ಮನೋಜ್
TV9 Web
| Edited By: sandhya thejappa|

Updated on: Dec 28, 2021 | 2:10 PM

Share

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ದೊಡ್ಡಬ್ಯಾಲಕೆರೆಯ ಡಾಬಾ ಮೇಲೆ ಅಪರಿಚಿತರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ದಾಳಿಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಾಸನ ಮೂಲದ ಕೆಲಸಗಾರ ಮನೋಜ್ (29)ಮೃತ ದುರ್ದೈವಿ. ದೊಡ್ಡಬ್ಯಾಲಕೆರೆ ಗ್ರಾಮದ ಯೂ ಟರ್ನ್ ಎಂಬ ಡಾಬಾ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು. ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಡಿಸೆಂಬರ್ 24ರಂದು ರಾತ್ರಿ 10.30ಕ್ಕೆ ಡಾಬಾ ಕ್ಲೋಸ್ ಮಾಡಿದ್ದರು. ರಾತ್ರಿ 12 ಗಂಟೆ ಸಮಯದಲ್ಲಿ ಇಬ್ಬರು ಒಂದೇ ರೂಮ್​ನಲ್ಲಿದ್ದರು. 12.40ಕ್ಕೆ ಹೊರಗಡೆಯಿಂದ ಜೋರಾಗಿ ಶಬ್ಧ ಮತ್ತು ಬೆಳಕು ಕಾಣಿಸಿದೆ. ಶಾರ್ಟ್ ಸರ್ಕೂಟ್ ಆಗಿರಬಹುದುದೆಂದು ತಿಳಿದು ಹೊರಗಡೆ ಬಂದಾಗ ಬೆಂಕಿ ಹೊತ್ತಿಕೊಂಡಿದೆ. ನಂತರ ಬಾಗಿಲನ್ನು ತೆರೆದಾಗ ವ್ಯಕ್ತಿಯೊಬ್ಬ ಏಕಾಏಕಿ ಪೆಟ್ರೋಲ್ ಎರಚಿದ್ದಾರೆ ಅಂತ ಹೇಳಲಾಗುತ್ತಿದೆ.

ಗಾಯಗೊಂಡಿದ್ದ ಯುವಕ ಮನೋಜ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಯುವಕ ಉಸಿರು ಚೆಲ್ಲಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ

Shiva Rajkumar: ಜಗಮೆಚ್ಚಿದ ‘ಭಜರಂಗಿ 2’; ಕನ್ನಡ ಚಿತ್ರಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಶಿವಣ್ಣ ನಟನೆಯ ಚಿತ್ರ 

‘ವಾಣಿಜ್ಯನಗರಿ ಹುಬ್ಬಳ್ಳಿ ಗಾರ್ಬೇಜ್ ಸಿಟಿಯಾಗಿದೆ’ ಪಾಲಿಕೆಯ ಆವರಣದಲ್ಲಿ ಕಸ ಸುರಿದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ