AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ಬರ್ಬರ ಹತ್ಯೆಯಾಗಿದ್ದಾನೆ. ರಾಜೀ ಸಂಧಾನ ಮಾಡಿದರೂ ಚಾಳಿ ಮುಂದುವರಿಸಿದ್ದಕ್ಕೆ ಯುವಕನ ಜೀವ ತೆಗೆದಿದ್ದಾರೆ.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ
ಪ್ರದೀಪ್, ಕೊಲೆಯಾದ ಯುವಕ
ರಮೇಶ್ ಬಿ. ಜವಳಗೇರಾ
| Edited By: |

Updated on:May 25, 2023 | 10:52 AM

Share

ಮುಖ್ಯಾಂಶಗಳು

  • ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಬರ್ಬರ ಹತ್ಯೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ
  • ವಿವಾಹಿತ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಪ್ರದೀಪ್(27)

ಬೆಂಗಳೂರು: ಮಹಿಳೆ ಜತೆ ಅಕ್ರಮ ಸಂಬಂಧ (illicit relationship)ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ(Bengaluru rural district) ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ಮಹಿಳೆಯ ಗಂಡನಿಗೆ ತಿಳಿದಿದ್ದು, ಬಳಿಕ ಇದೇ ವಿಚಾರವಾಗಿ ಪೊಲೀಸರ ಸಮುನ್ನಖದಲ್ಲಿ ರಾಜೀ ಪಂಚಾಯಿತಿ ಮಾಡಲಾಗಿತ್ತು ಬುದ್ಧಿವಾದ ಹೇಳಿದ ನಂತರವೂ ಇಬ್ಬರ ಅಕ್ರಮ ಸಂಬಂಧ ಮುಂದುವರಿಸಿದ್ದರು. ಇದೇ ಸಿಟ್ಟಿನಿಂದ ಪ್ರದೀಪ್​ನನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ (ಮೇ 25) ತಡರಾತ್ರಿ ಮಾತುಕತೆ ನಡೆಸುವುದಕ್ಕೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಿಳೆ ಪತಿ ವೆಂಕಟೇಶ್ ಹಾಗೂ ಕೋಳಿ ನಾಗೇಶ್​ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮಾತುಕತೆಗೆಂದು ಕರೆದು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಬಳಿಕ ರಕ್ತದ ಮಡುವಿನಲ್ಲೇ ಯುವಕ ಪ್ರದೀಪ್ ಒಂದು ಕಿಲೋ ಮೀಟರ್ ವರೆಗೂ ಓಡಿ ಹೊಗಿದ್ದಾನೆ. ಆದರೂ ಬಿಡದೇ ಆತನನ್ನು ಹಿಂಬಾಲಿಸಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೊಂಡಿದ್ದಾರೆ.

Published On - 10:00 am, Thu, 25 May 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?