AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ಬರ್ಬರ ಹತ್ಯೆಯಾಗಿದ್ದಾನೆ. ರಾಜೀ ಸಂಧಾನ ಮಾಡಿದರೂ ಚಾಳಿ ಮುಂದುವರಿಸಿದ್ದಕ್ಕೆ ಯುವಕನ ಜೀವ ತೆಗೆದಿದ್ದಾರೆ.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ
ಪ್ರದೀಪ್, ಕೊಲೆಯಾದ ಯುವಕ
ರಮೇಶ್ ಬಿ. ಜವಳಗೇರಾ
| Edited By: |

Updated on:May 25, 2023 | 10:52 AM

Share

ಮುಖ್ಯಾಂಶಗಳು

  • ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಬರ್ಬರ ಹತ್ಯೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ
  • ವಿವಾಹಿತ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಪ್ರದೀಪ್(27)

ಬೆಂಗಳೂರು: ಮಹಿಳೆ ಜತೆ ಅಕ್ರಮ ಸಂಬಂಧ (illicit relationship)ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ(Bengaluru rural district) ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ಮಹಿಳೆಯ ಗಂಡನಿಗೆ ತಿಳಿದಿದ್ದು, ಬಳಿಕ ಇದೇ ವಿಚಾರವಾಗಿ ಪೊಲೀಸರ ಸಮುನ್ನಖದಲ್ಲಿ ರಾಜೀ ಪಂಚಾಯಿತಿ ಮಾಡಲಾಗಿತ್ತು ಬುದ್ಧಿವಾದ ಹೇಳಿದ ನಂತರವೂ ಇಬ್ಬರ ಅಕ್ರಮ ಸಂಬಂಧ ಮುಂದುವರಿಸಿದ್ದರು. ಇದೇ ಸಿಟ್ಟಿನಿಂದ ಪ್ರದೀಪ್​ನನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ (ಮೇ 25) ತಡರಾತ್ರಿ ಮಾತುಕತೆ ನಡೆಸುವುದಕ್ಕೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಿಳೆ ಪತಿ ವೆಂಕಟೇಶ್ ಹಾಗೂ ಕೋಳಿ ನಾಗೇಶ್​ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮಾತುಕತೆಗೆಂದು ಕರೆದು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಬಳಿಕ ರಕ್ತದ ಮಡುವಿನಲ್ಲೇ ಯುವಕ ಪ್ರದೀಪ್ ಒಂದು ಕಿಲೋ ಮೀಟರ್ ವರೆಗೂ ಓಡಿ ಹೊಗಿದ್ದಾನೆ. ಆದರೂ ಬಿಡದೇ ಆತನನ್ನು ಹಿಂಬಾಲಿಸಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೊಂಡಿದ್ದಾರೆ.

Published On - 10:00 am, Thu, 25 May 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್