Sign In

By signing in or creating an account, you agree with Associated Broadcasting Company's Terms & Conditions and Privacy Policy.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ಬರ್ಬರ ಹತ್ಯೆಯಾಗಿದ್ದಾನೆ. ರಾಜೀ ಸಂಧಾನ ಮಾಡಿದರೂ ಚಾಳಿ ಮುಂದುವರಿಸಿದ್ದಕ್ಕೆ ಯುವಕನ ಜೀವ ತೆಗೆದಿದ್ದಾರೆ.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ
ಪ್ರದೀಪ್, ಕೊಲೆಯಾದ ಯುವಕ
Follow us
ರಮೇಶ್ ಬಿ. ಜವಳಗೇರಾ
| Updated By: ಡಾ. ಭಾಸ್ಕರ ಹೆಗಡೆ

Updated on:May 25, 2023 | 10:52 AM

ಬೆಂಗಳೂರು: ಮಹಿಳೆ ಜತೆ ಅಕ್ರಮ ಸಂಬಂಧ (illicit relationship)ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ(Bengaluru rural district) ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ಮಹಿಳೆಯ ಗಂಡನಿಗೆ ತಿಳಿದಿದ್ದು, ಬಳಿಕ ಇದೇ ವಿಚಾರವಾಗಿ ಪೊಲೀಸರ ಸಮುನ್ನಖದಲ್ಲಿ ರಾಜೀ ಪಂಚಾಯಿತಿ ಮಾಡಲಾಗಿತ್ತು ಬುದ್ಧಿವಾದ ಹೇಳಿದ ನಂತರವೂ ಇಬ್ಬರ ಅಕ್ರಮ ಸಂಬಂಧ ಮುಂದುವರಿಸಿದ್ದರು. ಇದೇ ಸಿಟ್ಟಿನಿಂದ ಪ್ರದೀಪ್​ನನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ (ಮೇ 25) ತಡರಾತ್ರಿ ಮಾತುಕತೆ ನಡೆಸುವುದಕ್ಕೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಿಳೆ ಪತಿ ವೆಂಕಟೇಶ್ ಹಾಗೂ ಕೋಳಿ ನಾಗೇಶ್​ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮಾತುಕತೆಗೆಂದು ಕರೆದು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಬಳಿಕ ರಕ್ತದ ಮಡುವಿನಲ್ಲೇ ಯುವಕ ಪ್ರದೀಪ್ ಒಂದು ಕಿಲೋ ಮೀಟರ್ ವರೆಗೂ ಓಡಿ ಹೊಗಿದ್ದಾನೆ. ಆದರೂ ಬಿಡದೇ ಆತನನ್ನು ಹಿಂಬಾಲಿಸಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೊಂಡಿದ್ದಾರೆ.

Published On - 10:00 am, Thu, 25 May 23

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್