AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ಬರ್ಬರ ಹತ್ಯೆಯಾಗಿದ್ದಾನೆ. ರಾಜೀ ಸಂಧಾನ ಮಾಡಿದರೂ ಚಾಳಿ ಮುಂದುವರಿಸಿದ್ದಕ್ಕೆ ಯುವಕನ ಜೀವ ತೆಗೆದಿದ್ದಾರೆ.

Illicit Relationship: ವಿವಾಹಿತ ಮಹಿಳೆ ಜತೆ 27ರ ಯುವಕ ಲವ್ವಿಡವ್ವಿ: ಬಳಿಕ ನಡೆದಿದ್ದು ಘನಘೋರ ದುರಂತ
ಪ್ರದೀಪ್, ಕೊಲೆಯಾದ ಯುವಕ
ರಮೇಶ್ ಬಿ. ಜವಳಗೇರಾ
| Edited By: |

Updated on:May 25, 2023 | 10:52 AM

Share

ಮುಖ್ಯಾಂಶಗಳು

  • ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಬರ್ಬರ ಹತ್ಯೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ
  • ವಿವಾಹಿತ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಪ್ರದೀಪ್(27)

ಬೆಂಗಳೂರು: ಮಹಿಳೆ ಜತೆ ಅಕ್ರಮ ಸಂಬಂಧ (illicit relationship)ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ(Bengaluru rural district) ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ಮಹಿಳೆಯ ಗಂಡನಿಗೆ ತಿಳಿದಿದ್ದು, ಬಳಿಕ ಇದೇ ವಿಚಾರವಾಗಿ ಪೊಲೀಸರ ಸಮುನ್ನಖದಲ್ಲಿ ರಾಜೀ ಪಂಚಾಯಿತಿ ಮಾಡಲಾಗಿತ್ತು ಬುದ್ಧಿವಾದ ಹೇಳಿದ ನಂತರವೂ ಇಬ್ಬರ ಅಕ್ರಮ ಸಂಬಂಧ ಮುಂದುವರಿಸಿದ್ದರು. ಇದೇ ಸಿಟ್ಟಿನಿಂದ ಪ್ರದೀಪ್​ನನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ (ಮೇ 25) ತಡರಾತ್ರಿ ಮಾತುಕತೆ ನಡೆಸುವುದಕ್ಕೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಿಳೆ ಪತಿ ವೆಂಕಟೇಶ್ ಹಾಗೂ ಕೋಳಿ ನಾಗೇಶ್​ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮಾತುಕತೆಗೆಂದು ಕರೆದು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಬಳಿಕ ರಕ್ತದ ಮಡುವಿನಲ್ಲೇ ಯುವಕ ಪ್ರದೀಪ್ ಒಂದು ಕಿಲೋ ಮೀಟರ್ ವರೆಗೂ ಓಡಿ ಹೊಗಿದ್ದಾನೆ. ಆದರೂ ಬಿಡದೇ ಆತನನ್ನು ಹಿಂಬಾಲಿಸಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೊಂಡಿದ್ದಾರೆ.

Published On - 10:00 am, Thu, 25 May 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ