Tejasvi Surya: ಬೆಂಗಳೂರಲ್ಲಿ ಮಧ್ಯರಾತ್ರಿಯಲ್ಲಿ ಕೋವಿಡ್ ಬೆಡ್ ಬ್ಲಾಕ್ ಮಾಡ್ತಿರೋ ಕರಾಳ ದಂಧೆ ಬಯಲು ಮಾಡಿದ ತೇಜಸ್ವಿ ಸೂರ್ಯ
ಬೆಂಗಳೂರಲ್ಲಿ ಮಧ್ಯರಾತ್ರಿಯಲ್ಲಿ ಕೋವಿಡ್ ಬೆಡ್ ಬ್ಲಾಕ್ ಮಾಡ್ತಿರೋ ಕರಾಳ ದಂಧೆ ಬಯಲು ಕರ್ನಾಟಕದಲ್ಲಿ ಕೊರೊನಾದಿಂದಾಗಿ ಬೆಡ್ ಸಿಗದೇ ಜನರು ಸಾಯುತ್ತಲೇ ಇದ್ದಾರೆ. ಆದ್ರೆ ಕೆಲವರಿಗೆ ಬೆಡ್ ಸಿಗುತ್ತೆ. ಇನ್ನು ಕೆಲವರು ಬೆಡ್ ಸಿಗದೇ ಸಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲ ಶಾಸಕರು ಹಾಗೂ ಸಂಸದ ತೇಜಶ್ವಿ ಸೂರ್ಯ ಬೆಡ್ ಅಲಾಟ್ ಮಾಡುವ ಕೇಂದ್ರದಲ್ಲಿ ನಡೆಯುತ್ತಿರುವ ಕರಾಳ ದಂಧೆಯನ್ನ ಬಯಲು ಮಾಡಿದ್ದಾರೆ..
ಬೆಂಗಳೂರಲ್ಲಿ ಮಧ್ಯರಾತ್ರಿಯಲ್ಲಿ ಕೋವಿಡ್ ಬೆಡ್ ಬ್ಲಾಕ್ ಮಾಡ್ತಿರೋ ಕರಾಳ ದಂಧೆ ಬಯಲು ಕರ್ನಾಟಕದಲ್ಲಿ ಕೊರೊನಾದಿಂದಾಗಿ ಬೆಡ್ ಸಿಗದೇ ಜನರು ಸಾಯುತ್ತಲೇ ಇದ್ದಾರೆ. ಆದ್ರೆ ಕೆಲವರಿಗೆ ಬೆಡ್ ಸಿಗುತ್ತೆ. ಇನ್ನು ಕೆಲವರು ಬೆಡ್ ಸಿಗದೇ ಸಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲ ಶಾಸಕರು ಹಾಗೂ ಸಂಸದ ತೇಜಶ್ವಿ ಸೂರ್ಯ ಬೆಡ್ ಅಲಾಟ್ ಮಾಡುವ ಕೇಂದ್ರದಲ್ಲಿ ನಡೆಯುತ್ತಿರುವ ಕರಾಳ ದಂಧೆಯನ್ನ ಬಯಲು ಮಾಡಿದ್ದಾರೆ..
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
