AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ […]

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 05, 2020 | 12:00 PM

Share

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.

ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ ನಾಲ್ಕು ಜನರ ವರದಿ ಬಂದಿದೆ.‌ ನಾಲ್ಕು ಜನರ ವರದಿ ನೆಗೆಟಿವ್ ಆಗಿದೆ. ನೆಗಟಿವ್ ವರದಿ ಬಂದ ಬೆನ್ನಲ್ಲೇ ನಿನ್ನೆಯೇ 3 ಜನರನ್ನ ಡಿಸ್ ಚಾರ್ಜ್ ಮಾಡಲಾಗಿದೆ. ಇನ್ನುಳಿದ ಇಬ್ಬರ ಪೈಕಿ ಇಂದು ಬೆಳಗ್ಗೆ ಒಬ್ಬರನ್ನ ಡಿಸ್ಚಾರ್ಚ್ ಮಾಡಲಾಗಿದೆ. ಉಳಿದ ಒಬ್ಬರನ್ನ ಮಾತ್ರ ಇನ್ನೂ ಡಿಸ್ಚಾರ್ಜ್ ಮಾಡಿಲ್ಲ ಎಂದು ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.

Published On - 11:59 am, Thu, 5 March 20

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ