AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ […]

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!
ಸಾಧು ಶ್ರೀನಾಥ್​
|

Updated on:Mar 05, 2020 | 12:00 PM

Share

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.

ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ ನಾಲ್ಕು ಜನರ ವರದಿ ಬಂದಿದೆ.‌ ನಾಲ್ಕು ಜನರ ವರದಿ ನೆಗೆಟಿವ್ ಆಗಿದೆ. ನೆಗಟಿವ್ ವರದಿ ಬಂದ ಬೆನ್ನಲ್ಲೇ ನಿನ್ನೆಯೇ 3 ಜನರನ್ನ ಡಿಸ್ ಚಾರ್ಜ್ ಮಾಡಲಾಗಿದೆ. ಇನ್ನುಳಿದ ಇಬ್ಬರ ಪೈಕಿ ಇಂದು ಬೆಳಗ್ಗೆ ಒಬ್ಬರನ್ನ ಡಿಸ್ಚಾರ್ಚ್ ಮಾಡಲಾಗಿದೆ. ಉಳಿದ ಒಬ್ಬರನ್ನ ಮಾತ್ರ ಇನ್ನೂ ಡಿಸ್ಚಾರ್ಜ್ ಮಾಡಿಲ್ಲ ಎಂದು ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.

Published On - 11:59 am, Thu, 5 March 20

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​