AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ […]

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!
ಸಾಧು ಶ್ರೀನಾಥ್​
|

Updated on:Mar 05, 2020 | 12:00 PM

Share

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.

ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ ನಾಲ್ಕು ಜನರ ವರದಿ ಬಂದಿದೆ.‌ ನಾಲ್ಕು ಜನರ ವರದಿ ನೆಗೆಟಿವ್ ಆಗಿದೆ. ನೆಗಟಿವ್ ವರದಿ ಬಂದ ಬೆನ್ನಲ್ಲೇ ನಿನ್ನೆಯೇ 3 ಜನರನ್ನ ಡಿಸ್ ಚಾರ್ಜ್ ಮಾಡಲಾಗಿದೆ. ಇನ್ನುಳಿದ ಇಬ್ಬರ ಪೈಕಿ ಇಂದು ಬೆಳಗ್ಗೆ ಒಬ್ಬರನ್ನ ಡಿಸ್ಚಾರ್ಚ್ ಮಾಡಲಾಗಿದೆ. ಉಳಿದ ಒಬ್ಬರನ್ನ ಮಾತ್ರ ಇನ್ನೂ ಡಿಸ್ಚಾರ್ಜ್ ಮಾಡಿಲ್ಲ ಎಂದು ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.

Published On - 11:59 am, Thu, 5 March 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?