AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ […]

ದೋಡ್ಡ ಸಮಾಧಾನ! ರಾಜಧಾನಿಗಿಲ್ಲ ಕೊರೊನಾ ಭೀತಿ, NO CORONA !!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 05, 2020 | 12:00 PM

Share

ಬೆಂಗಳೂರು: ಕರ್ನಾಟಕಕ್ಕೆ ಬಹು ದೊಡ್ಡ ಸಮಾಧಾನಕರ ಸುದ್ದಿಯೊಂದು ಇದೀಗತಾನೇ ಹೊರಬಂದಿದೆ. ಇದು ಡ್ರ್ಯಾಗನ್ ವೈರಸ್ ಕಾಯಿಲೆಗೆ ಸಂಬಂಧಪಟ್ಟಿದ್ದು, ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾದ ನಾಲಕ್ಕೂ ಪ್ರಕರಣಗಳು ನೆಗೆಟೀವ್ ಆಗಿವೆ. ಅಂದ್ರೆ ಯಾರಿಗೂ ಕೊರೊನಾ ವೈರಸ್​ ಸೋಂಕು ಆಗಿಲ್ಲ! ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ವೈರಸ್​ ಸೋಂಕು ಪತ್ತೆಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.

ಪ್ರತ್ಯೇಕ ಕೊರೊನಾ ವಾರ್ಡ್ ನಲ್ಲಿ ದಾಖಲಾಗಿದ್ದ ಶಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 5 ಜನ ಕೊರೊನಾ ವೈರಸ್ ಶಂಕಿತರನ್ನ ದಾಖಲು ಮಾಡಿಕೊಳ್ಳಲಾಗಿತ್ತು. ನಿನ್ನೆ ನಾಲ್ಕು ಜನರ ವರದಿ ಬಂದಿದೆ.‌ ನಾಲ್ಕು ಜನರ ವರದಿ ನೆಗೆಟಿವ್ ಆಗಿದೆ. ನೆಗಟಿವ್ ವರದಿ ಬಂದ ಬೆನ್ನಲ್ಲೇ ನಿನ್ನೆಯೇ 3 ಜನರನ್ನ ಡಿಸ್ ಚಾರ್ಜ್ ಮಾಡಲಾಗಿದೆ. ಇನ್ನುಳಿದ ಇಬ್ಬರ ಪೈಕಿ ಇಂದು ಬೆಳಗ್ಗೆ ಒಬ್ಬರನ್ನ ಡಿಸ್ಚಾರ್ಚ್ ಮಾಡಲಾಗಿದೆ. ಉಳಿದ ಒಬ್ಬರನ್ನ ಮಾತ್ರ ಇನ್ನೂ ಡಿಸ್ಚಾರ್ಜ್ ಮಾಡಿಲ್ಲ ಎಂದು ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.

Published On - 11:59 am, Thu, 5 March 20

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು