AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಬೆಂಗಳೂರು ವಿವಿಯ 55ನೇ ಘಟಿಕೋತ್ಸವ ನಡೆಸಲಾಗುತ್ತಿದ್ದು, ಇಸ್ರೋ ಮುಖ್ಯಸ್ಥ ಕೆ.ಶಿವನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ
ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭ
Skanda
| Edited By: ಸಾಧು ಶ್ರೀನಾಥ್​|

Updated on: Jan 30, 2021 | 12:58 PM

Share

ಬೆಂಗಳೂರು: ಕೊರೊನಾ ಕಾರಣದಿಂದ ಬಹುತೇಕ ವಿಶ್ವವಿದ್ಯಾನಿಲಯಗಳು ಈ ಬಾರಿ ವರ್ಚ್ಯುಯಲ್​ ಘಟಿಕೋತ್ಸವ ನಡೆಸಿದ್ದು, ಕೊವಿಡ್​ ಬಳಿಕ ಮೊದಲ ಭೌತಿಕ ಘಟಿಕೋತ್ಸವಕ್ಕೆ ಬೆಂಗಳೂರು ವಿಶ್ವವಿದ್ಯಾನಿಲಯ ಸಾಕ್ಷಿಯಾಗುತ್ತಿದೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಬೆಂಗಳೂರು ವಿವಿಯ 55ನೇ ಘಟಿಕೋತ್ಸವ ನಡೆಸಲಾಗುತ್ತಿದ್ದು, ಇಸ್ರೋ ಮುಖ್ಯಸ್ಥ ಕೆ.ಶಿವನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ಈ ವರ್ಷದ ಘಟಿಕೋತ್ಸವವು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನಡೆಯುತ್ತಿದ್ದು, ಬೆಂಗಳೂರು ವಿವಿ ಉಪಕುಲಪತಿ ವೇಣುಗೋಪಾಲ್, ಕುಲಸಚಿವೆ ಕೆ.ಜ್ಯೋತಿ, ಮೌಲ್ಯಮಾಪನ ಕುಲಸಚಿವ ದೇವರಾಜ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಘಟಿಕೋತ್ಸವದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಒಟ್ಟು 56,172 ಮಂದಿ ಈ ಬಾರಿ ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ವಿವಿ ತಿಳಿಸಿದೆ. ಒಟ್ಟು 319 ಚಿನ್ನದ ಪದಕ‌ ಪ್ರದಾನ, 90 ನಗದು ಬಹುಮಾನ ವಿತರಣೆ, 196 ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು 184 ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾನಿಲಯ ಮಾಹಿತಿ ನೀಡಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ