Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾರ್ಪಣೆಗೆ ಸಿದ್ಧವಾಯ್ತು ಯಲಚೇನಹಳ್ಳಿ-ಅಂಜನಾಪುರ ನಡುವಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ

ಯಲಚೇನಹಳ್ಳಿ-ಅಂಜನಾಪುರ ನಡುವಿನ ವಿಸ್ತೃತ ಮಾರ್ಗದಲ್ಲಿ ನಮ್ಮ ಮೆಟ್ರೋ ಜ.14ಸಂಕ್ರಾಂತಿ ವಿಶೇಷವಾಗಿ ಲೋಕಾರ್ಪಣೆಗೊಳ್ಳಲಿದೆ. ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಉದ್ಘಾಟನೆ ಮಾಡಲಿದ್ದಾರೆ

ಲೋಕಾರ್ಪಣೆಗೆ ಸಿದ್ಧವಾಯ್ತು ಯಲಚೇನಹಳ್ಳಿ-ಅಂಜನಾಪುರ ನಡುವಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ
Follow us
shruti hegde
| Updated By: ಆಯೇಷಾ ಬಾನು

Updated on:Jan 07, 2021 | 8:29 AM

ಬೆಂಗಳೂರು: ಯಲಚೇನಹಳ್ಳಿ-ಅಂಜನಾಪುರ ನಡುವಿನ ವಿಸ್ತೃತ ಮಾರ್ಗದಲ್ಲಿ ನಮ್ಮ ಮೆಟ್ರೋ ಜ.14ಸಂಕ್ರಾಂತಿ ವಿಶೇಷವಾಗಿ ಲೋಕಾರ್ಪಣೆಗೊಳ್ಳಲಿದೆ. ಎರಡನೇ ಹಂತದ ಮೊದಲ ರೀಚ್ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಉದ್ಘಾಟನೆ ಮಾಡಲಿದ್ದಾರೆ. 6.29 ಕಿಲೋ ಮೀಟರ್ ಉದ್ದದ ಮಾರ್ಗ ಮೆಟ್ರೋ ಇದಾಗಿದೆ. 5 ಎಲಿವೇಟೆಡ್ ಮೆಟ್ರೋ ನಿಲ್ದಾಣ ಹೊಂದಿದೆ.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

Published On - 8:28 am, Thu, 7 January 21

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ