AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾರ್ಪಣೆಗೆ ಸಿದ್ಧವಾಯ್ತು ಯಲಚೇನಹಳ್ಳಿ-ಅಂಜನಾಪುರ ನಡುವಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ

ಯಲಚೇನಹಳ್ಳಿ-ಅಂಜನಾಪುರ ನಡುವಿನ ವಿಸ್ತೃತ ಮಾರ್ಗದಲ್ಲಿ ನಮ್ಮ ಮೆಟ್ರೋ ಜ.14ಸಂಕ್ರಾಂತಿ ವಿಶೇಷವಾಗಿ ಲೋಕಾರ್ಪಣೆಗೊಳ್ಳಲಿದೆ. ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಉದ್ಘಾಟನೆ ಮಾಡಲಿದ್ದಾರೆ

ಲೋಕಾರ್ಪಣೆಗೆ ಸಿದ್ಧವಾಯ್ತು ಯಲಚೇನಹಳ್ಳಿ-ಅಂಜನಾಪುರ ನಡುವಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ
shruti hegde
| Edited By: ಆಯೇಷಾ ಬಾನು|

Updated on:Jan 07, 2021 | 8:29 AM

Share

ಬೆಂಗಳೂರು: ಯಲಚೇನಹಳ್ಳಿ-ಅಂಜನಾಪುರ ನಡುವಿನ ವಿಸ್ತೃತ ಮಾರ್ಗದಲ್ಲಿ ನಮ್ಮ ಮೆಟ್ರೋ ಜ.14ಸಂಕ್ರಾಂತಿ ವಿಶೇಷವಾಗಿ ಲೋಕಾರ್ಪಣೆಗೊಳ್ಳಲಿದೆ. ಎರಡನೇ ಹಂತದ ಮೊದಲ ರೀಚ್ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಉದ್ಘಾಟನೆ ಮಾಡಲಿದ್ದಾರೆ. 6.29 ಕಿಲೋ ಮೀಟರ್ ಉದ್ದದ ಮಾರ್ಗ ಮೆಟ್ರೋ ಇದಾಗಿದೆ. 5 ಎಲಿವೇಟೆಡ್ ಮೆಟ್ರೋ ನಿಲ್ದಾಣ ಹೊಂದಿದೆ.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

Published On - 8:28 am, Thu, 7 January 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ