AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು 103 ಕೊವಿಡ್​ ಕೇಸ್ ಪತ್ತೆ; ಓರ್ವ ಸೋಂಕಿತ ಬಲಿ

ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್(Covid Case) ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 80 ಹೊಸ ಕೊವಿಡ್​ ಕೇಸ್ ಬೆಳಕಿಗೆ ಬಂದಿದೆ. ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಇಂದು 103 ಕೊವಿಡ್​ ಕೇಸ್ ಪತ್ತೆ; ಓರ್ವ ಸೋಂಕಿತ ಬಲಿ
ಕೊರೊನಾ ಕೇಸ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 27, 2023 | 7:51 PM

Share

ಬೆಂಗಳೂರು, ಡಿ.27: ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್(Covid Case) ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 80 ಹೊಸ ಕೊವಿಡ್​ ಕೇಸ್ ಬೆಳಕಿಗೆ ಬಂದಿದೆ. ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯದಲ್ಲಿ 479 ಕೊವಿಡ್​ ಆ್ಯಕ್ಟಿವ್​ ಕೇಸ್​ಗಳ ಇವೆ. ಅದರಲ್ಲಿ ಬೆಂಗಳೂರಿನಲ್ಲಿಯೇ 380 ಕೇಸ್​ಗಳಿವೆ. ಇನ್ನು ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್ ಶೇಕಡಾ 1.41 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೇಷ್ಟು ಕೇಸ್​?

ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಮೈಸೂರು 3, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೀದರ್​, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಆದಷ್ಟು ಜನನಿಬೀಡು ಪ್ರದೇಶಗಳಲ್ಲಿ ಸೇರುವುದನ್ನ ನಿಲ್ಲಿಸದಿದ್ದರೆ, ಮತ್ತಷ್ಟು ಕೇಸ್​ಗಳು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ