AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು 103 ಕೊವಿಡ್​ ಕೇಸ್ ಪತ್ತೆ; ಓರ್ವ ಸೋಂಕಿತ ಬಲಿ

ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್(Covid Case) ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 80 ಹೊಸ ಕೊವಿಡ್​ ಕೇಸ್ ಬೆಳಕಿಗೆ ಬಂದಿದೆ. ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಇಂದು 103 ಕೊವಿಡ್​ ಕೇಸ್ ಪತ್ತೆ; ಓರ್ವ ಸೋಂಕಿತ ಬಲಿ
ಕೊರೊನಾ ಕೇಸ್​
TV9 Web
| Edited By: |

Updated on: Dec 27, 2023 | 7:51 PM

Share

ಬೆಂಗಳೂರು, ಡಿ.27: ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್(Covid Case) ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 80 ಹೊಸ ಕೊವಿಡ್​ ಕೇಸ್ ಬೆಳಕಿಗೆ ಬಂದಿದೆ. ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯದಲ್ಲಿ 479 ಕೊವಿಡ್​ ಆ್ಯಕ್ಟಿವ್​ ಕೇಸ್​ಗಳ ಇವೆ. ಅದರಲ್ಲಿ ಬೆಂಗಳೂರಿನಲ್ಲಿಯೇ 380 ಕೇಸ್​ಗಳಿವೆ. ಇನ್ನು ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್ ಶೇಕಡಾ 1.41 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೇಷ್ಟು ಕೇಸ್​?

ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಮೈಸೂರು 3, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೀದರ್​, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಆದಷ್ಟು ಜನನಿಬೀಡು ಪ್ರದೇಶಗಳಲ್ಲಿ ಸೇರುವುದನ್ನ ನಿಲ್ಲಿಸದಿದ್ದರೆ, ಮತ್ತಷ್ಟು ಕೇಸ್​ಗಳು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ