AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ. ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. […]

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್
ಸಾಧು ಶ್ರೀನಾಥ್​
|

Updated on: Apr 22, 2020 | 1:44 PM

Share

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ.

ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಈ ಮಾಸ್ಕ್​ಗಳನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖರೀದಿಸಿ ಆ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!