AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ. ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. […]

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 22, 2020 | 1:44 PM

Share

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ.

ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಈ ಮಾಸ್ಕ್​ಗಳನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖರೀದಿಸಿ ಆ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!