AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ. ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. […]

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್
ಸಾಧು ಶ್ರೀನಾಥ್​
|

Updated on: Apr 22, 2020 | 1:44 PM

Share

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ.

ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಈ ಮಾಸ್ಕ್​ಗಳನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖರೀದಿಸಿ ಆ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ