AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ. ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. […]

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 22, 2020 | 1:44 PM

Share

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ.

ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಈ ಮಾಸ್ಕ್​ಗಳನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖರೀದಿಸಿ ಆ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!