AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Bhaskar Rao VRS: ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್, ಕಾರಣವೇನು?

ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

IPS Bhaskar Rao VRS: ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್, ಕಾರಣವೇನು?
ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್
TV9 Web
| Edited By: |

Updated on:Sep 16, 2021 | 1:58 PM

Share

ಬೆಂಗಳೂರು: ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಇವರು 1990ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ.

ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು (IPS Bhaskar Rao) ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅದರೆ ಹಿರಿಯ ಅಧಿಕಾರಿ​ ಭಾಸ್ಕರ್ ರಾವ್ ಅವರ (1990 batch IPS officer) ಈ ದಿಢೀರ್ ನಿರ್ಧಾರಕ್ಕೆ (VRS) ತಕ್ಷಣಕ್ಕೆ ಕಾರಣ ತಿಳಿದುಬಂದಿಲ್ಲ.​

ನಿವೃತ್ತಿಗೆ 3 ವರ್ಷ ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ & ಐಜಿಪಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ. ಭಾಸ್ಕರ್ ರಾವ್ ಮನವಿಗೆ ಸರ್ಕಾರ ಒಪ್ಪಿಗೆ ನೀಡಬೇಕು. ಅಲ್ಲಿಯವರೆಗೆ ಭಾಸ್ಕರ್ ರಾವ್ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

Also Read: ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇತ್ತೀಚೆಗೆ ಗಣೇಶನ ಹಬ್ಬದ ಅಂಗವಾಗಿ ಗಣೇಶನ ವಿಸರ್ಜನೆ ನೆರವೇರಿಸಿದ ಭಾಸ್ಕರ್​ ರಾವ್​ ಅವರ ಟ್ವೀಟ್​ ಸಂದೇಶ ಇಲ್ಲಿದೆ:

(1990 batch IPS officer Senior IPS Bhaskar Rao applies for vrs)

Published On - 1:38 pm, Thu, 16 September 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?