AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

Earthquakes in Bengaluru: ಬೆಂಗಳೂರಿನಲ್ಲಿ ಇಂದು (ಶುಕ್ರವಾರ, ನವೆಂಬರ್ 26) ಎರಡೆರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಮಂಡ್ಯದಲ್ಲೂ ಕೇಳಿಬಂದ ನಿಗೂಢ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ.

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!
ಬೆಂಗಳೂರು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Nov 26, 2021 | 1:34 PM

Share

ಬೆಂಗಳೂರು: ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

ಮಂಡ್ಯ: ಮಂಡ್ಯದಲ್ಲಿಯೂ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. 11.50ರ ಸುಮಾರಿಗೆ ಮೊದಲ ಬಾರಿಗೆ ಜೋರು ಶಬ್ದ ಕೇಳಿ ಬಂದಿದೆ. 10-15 ನಿಮಿಷ ಅಂತರದಲ್ಲಿ 2 ಬಾರಿ ಕೇಳಿಬಂದ ಶಬ್ದ ಕೇಳಿ ಬಂದಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಲುಗಿವೆ. ಈ ಹಿಂದೆ ಕೆಆರ್‌ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಶಬ್ಧ ಕೇಳಿಬಂದಿತ್ತು. ಇದೀಗ ಮಂಡ್ಯ ನಗರದಲ್ಲಿ ಭಾರೀ ಶಬ್ದ ಕೇಳಿ ಬಂದಿದೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿಗೆ ಪುಟವನ್ನು ರೀಫ್ರೆಶ್ ಮಾಡಿ.

ಇದನ್ನೂ ಓದಿ:

Earthquake: ಭಾರತ- ಮ್ಯಾನ್ಮಾರ್ ಗಡಿಯಲ್ಲಿ 6 ತೀವ್ರತೆಯ ಭೂಕಂಪ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನದ ಅನುಭವ

Tamil Nadu Rain: ಮಳೆಯಿಂದ ತಮಿಳುನಾಡಿನ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳು ಬಂದ್

Published On - 12:46 pm, Fri, 26 November 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ