AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2013ರಲ್ಲಿ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ; 9 ವರ್ಷಗಳ ಬಳಿಕ ಆರೋಪಿಗಳು ಅರೆಸ್ಟ್

ನಾಲ್ವರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳು ಕಟ್ಟಿದ ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದರಂತೆ. ದೂರು ದಾಖಲಿಸದಂತೆ ಹೆದರಿಸಿದ್ದರಂತೆ.

2013ರಲ್ಲಿ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ; 9 ವರ್ಷಗಳ ಬಳಿಕ ಆರೋಪಿಗಳು ಅರೆಸ್ಟ್
ಬಂಧಿತರು
TV9 Web
| Edited By: sandhya thejappa|

Updated on: Mar 26, 2022 | 10:17 AM

Share

ಬೆಂಗಳೂರು: 2013ರಲ್ಲಿ ಕೇಳಿಬಂದ ಕೋ-ಆಪರೇಟಿವ್ ಸೊಸೈಟಿ ವಂಚನೆ (Fraud) ಪ್ರಕರಣಕ್ಕೆ ಸಂಬಂಧಿಸಿ 9 ವರ್ಷಗಳ ಬಳಿಕ ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಕೃಷ್ಣಪ್ಪ, ಧನಂಜಯ, ಚಂದ್ರ, ಪುಟ್ಟರಾಜು ಎಂಬುವವರು ಬಂಧನಕ್ಕೊಳಗಾಗಿದ್ದಾರೆ. ನಿಷ್ಕ ವಿವಿದೋದ್ದೇಶ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಆರೋಪಿಗಳು ಸಾವಿರಾರು ಜನರಿಂದ ಹಣಕಟ್ಟಿಸಿಕೊಂಡು ವಂಚಿಸಿದ್ದರು. ಈ ಬಗ್ಗೆ 2013ರಲ್ಲಿ ಹನುಮಂತನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಹಣ ನೀಡಿದ್ದವರು ಈ ಬಗ್ಗೆ ಪೊಲೀಸ್ ಠಾಣೆಗ ದೂರು ನೀಡಿದ್ದರು. ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು ಮೆಚ್ಯುರಿಟಿ ನಂತರವು ಹಣ ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಸೊಸೈಟಿಯ ನಿರ್ದೇಶಕರು ಸೇರಿ 25 ಜನರ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. 9 ವರ್ಷಗಳ ನಿರಂತರ ಶೋಧದ ಬಳಿಕ ಆರೋಪಿಗಳು ಪತ್ತೆಯಾಗಿದ್ದಾರೆ.

ಸದ್ಯ ನಾಲ್ವರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳು ಕಟ್ಟಿದ ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದರಂತೆ. ದೂರು ದಾಖಲಿಸದಂತೆ ಹೆದರಿಸಿದ್ದರಂತೆ. ಸದ್ಯ ಈ ಪ್ರಕರಣವನ್ನು ಜಯನಗರ ಪೊಲೀಸರು ಕೈಗೆತ್ತಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ

ಹಿಜಾಬ್, ವ್ಯಾಪಾರ ನಿಷೇಧ ಬೆನ್ನಲ್ಲೇ ಈಗ ಟಿಪ್ಪು ಪಠ್ಯ ಸರದಿ; ಶಿಕ್ಷಣ ಇಲಾಖೆಗೆ ಶುರುವಾಯ್ತು ಮತ್ತೊಂದು ಟೆನ್ಷನ್

ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ; 27ನೇ ದಿನಕ್ಕೆ ಕಾಲಿಟ್ಟ ಹೋರಾಟ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು