AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಮಹಿಳಾ ದಿನಾಚರಣೆಯಂದು ಫ್ರೀಯಾಗಿ ಎಷ್ಟು ಮಹಿಳೆಯರು ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರು? ಇಲ್ಲಿದೆ ಅಂಕಿ-ಸಂಖ್ಯೆ

International Woman's Day: ಮಾರ್ಚ್​ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮಹಿಳೆಯರಿಗೆ ಒಂದು ದಿನ ಉಚಿತ ಪ್ರಯಾಣಕ್ಕಾಗಿ ಅವಕಾಶ ನೀಡಿದ್ದು, ಅಂದು ಬಿಎಂಟಿಸಿ ಬಸ್​ಗಳಲ್ಲಿ ಬರೊಬ್ಬರಿ 21 ಲಕ್ಷ ಮಹಿಳೆಯರು ಸಂಚರಿಸಿದ್ದಾರೆ.

BMTC: ಮಹಿಳಾ ದಿನಾಚರಣೆಯಂದು ಫ್ರೀಯಾಗಿ ಎಷ್ಟು ಮಹಿಳೆಯರು ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರು? ಇಲ್ಲಿದೆ ಅಂಕಿ-ಸಂಖ್ಯೆ
ಬಿಎಂಟಿಸಿ ಬಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 10, 2023 | 3:21 PM

Share

ಬೆಂಗಳೂರು: ಮಾರ್ಚ್​ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ (International Womans Day) ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹಿಳೆಯರಿಗೆ ಒಂದು ದಿನ ಉಚಿತ ಪ್ರಯಾಣಕ್ಕಾಗಿ ಅವಕಾಶ ನೀಡಿತ್ತು. ಅಂದು ಬಿಎಂಟಿಸಿ ಬಸ್​ಗಳಲ್ಲಿ ಬರೊಬ್ಬರಿ 21 ಲಕ್ಷ ಮಹಿಳೆಯರು ಸಂಚರಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ. ಬೆಂಗಳೂರು ಪಶ್ಚಿಮದಲ್ಲಿ ಅತಿ ಹೆಚ್ಚು 5 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಇನ್ನು ಮಾರ್ಚ್​ 8 ರಂದು ಬಿಎಂಟಿಸಿ ಬಸ್​​ಗಳಲ್ಲಿ 33 ಲಕ್ಷ ಜನ ಸಂಚರಿಸಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್​​ 8 ರಂದು ಮಹಿಳಾ ದಿನಾಚರಣೆ ಹಿನ್ನೆಲೆ ಬಿಬಿಎಂಟಿಸಿ ಮಹಿಳೆಯರಿಗೆ ಎಸಿ ವಜ್ರ ಮತ್ತು ವಾಯುವಜ್ರ ಸೇರಿದಂತೆ ಎಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಅವಕಾಶ ಮಾಡಿಕೊಟ್ಟಿತ್ತು. ಪೂರ್ವ ವಲಯದಲ್ಲಿ 3.4 ಲಕ್ಷಕ್ಕೂ ಹೆಚ್ಚು ಮಹಿಳೆಯರು, ಉತ್ತರ ವಲಯದಲ್ಲಿ 4.7 ಲಕ್ಷ, ದಕ್ಷಿಣ ವಲಯದಲ್ಲಿ 3.8 ಲಕ್ಷ, ಈಶಾನ್ಯ ವಲಯದಲ್ಲಿ 3.9 ಲಕ್ಷ ಮತ್ತು ಕೇಂದ್ರ ವಲಯದಲ್ಲಿ 90,000 ಮಹಿಳೆಯರು ಬಸ್‌ನಲ್ಲಿ ಪ್ರಯಾಣಿಸಿದ್ದಾರೆ.​

ಇದನ್ನೂ ಓದಿ: ಚಾಲಕರ ಜೇಬಿನಿಂದಲೇ ರಿಯಾಯ್ತಿ ಟ್ರಾಫಿಕ್ ದಂಡ ಪಾವತಿಗೆ ಮುಂದಾದ ಬಿಎಂಟಿಸಿ, ಕೆರಳಿ ಕೆಂಡವಾದ ಸಿಬ್ಬಂದಿ!

ಬಿಎಂಟಿಸಿಯಲ್ಲಿ 6,600 ಬಸ್​ಗಳಿದ್ದು, 5,567 ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ಇವು 10.84 ಲಕ್ಷ ಕಿಮೀ ಕ್ರಮಿಸುತ್ತವೆ. ಇನ್ನು ಪ್ರತಿದಿನ 29 ಲಕ್ಷ ಜನರು ಬಿಎಂಟಿಸಿ ಬಸ್​​ಗಳಲ್ಲಿ ಸಂಚರಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Fri, 10 March 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ