AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 ಆಯೋಜನೆ; 50 ದೇಶಗಳು, 500ಕ್ಕೂ ಸ್ಟಾರ್ಟಪ್​​​ಗಳು ಭಾಗಿ

ನವೆಂಬರ್​ನಲ್ಲಿ ನಡೆಯಲಿರುವ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 ಕಾರ್ಯಕ್ರಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿಗೆ ಆಹ್ವಾನಿಸಲಾಗಿದೆ ಎಂದು  ಬೆಂಗಳೂರು ಟೆಕ್ ಸಮ್ಮಿಟ್ 2022 ರ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ನವೆಂಬರ್​ನಲ್ಲಿ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 ಆಯೋಜನೆ; 50 ದೇಶಗಳು, 500ಕ್ಕೂ ಸ್ಟಾರ್ಟಪ್​​​ಗಳು ಭಾಗಿ
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ
TV9 Web
| Edited By: |

Updated on:Jun 08, 2022 | 6:46 PM

Share

ಬೆಂಗಳೂರು:  ನವೆಂಬರ್​ನಲ್ಲಿ ನಡೆಯಲಿರುವ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 (Bangalore Tech Summit -2022)  ಕಾರ್ಯಕ್ರಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿಗೆ (PM Modi) ಆಹ್ವಾನಿಸಲಾಗಿದೆ ಎಂದು  ಬೆಂಗಳೂರು ಟೆಕ್ ಸಮ್ಮಿಟ್ 2022 ರ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ (Ashwath Narayan) ನಾರಾಯಣ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನವೆಂಬರ್​ 16ರಿಂದ 18ರವರೆಗೆ ಟೆಕ್​ ಸಮ್ಮಿಟ್ ನಡೆಯಲಿದೆ. ಈ ಬಾರಿ 50 ದೇಶಗಳು, 500ಕ್ಕೂ ಸ್ಟಾರ್ಟಪ್​​​ಗಳು ಭಾಗಿಯಾಗಲಿವೆ. ಹಲವು ‌ಕ್ಷೇತ್ರದಲ್ಲಿ‌ ಕರ್ನಾಟಕದ ಜನ ಸಾಧನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ನಮ್ಮ ಪ್ರತಿಭೆಗಳ ಸಾಧನೆ ಅನಾವರಣ ಆಗಲಿದೆ ಮತ್ತು 25ನೇ ವರ್ಷದ ಸಮ್ಮಿಟ್ ಆದ್ದರಿಂದ ದೊಡ್ಡದಾಗಿ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Published On - 6:46 pm, Wed, 8 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್