AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ನಲ್ಲಿ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 ಆಯೋಜನೆ; 50 ದೇಶಗಳು, 500ಕ್ಕೂ ಸ್ಟಾರ್ಟಪ್​​​ಗಳು ಭಾಗಿ

ನವೆಂಬರ್​ನಲ್ಲಿ ನಡೆಯಲಿರುವ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 ಕಾರ್ಯಕ್ರಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿಗೆ ಆಹ್ವಾನಿಸಲಾಗಿದೆ ಎಂದು  ಬೆಂಗಳೂರು ಟೆಕ್ ಸಮ್ಮಿಟ್ 2022 ರ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ನವೆಂಬರ್​ನಲ್ಲಿ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 ಆಯೋಜನೆ; 50 ದೇಶಗಳು, 500ಕ್ಕೂ ಸ್ಟಾರ್ಟಪ್​​​ಗಳು ಭಾಗಿ
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ
TV9 Web
| Edited By: ವಿವೇಕ ಬಿರಾದಾರ|

Updated on:Jun 08, 2022 | 6:46 PM

Share

ಬೆಂಗಳೂರು:  ನವೆಂಬರ್​ನಲ್ಲಿ ನಡೆಯಲಿರುವ 25ನೇ ಬೆಂಗಳೂರು ಟೆಕ್​ ಸಮ್ಮಿಟ್​-2022 (Bangalore Tech Summit -2022)  ಕಾರ್ಯಕ್ರಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿಗೆ (PM Modi) ಆಹ್ವಾನಿಸಲಾಗಿದೆ ಎಂದು  ಬೆಂಗಳೂರು ಟೆಕ್ ಸಮ್ಮಿಟ್ 2022 ರ ಪೂರ್ವಭಾವಿ ಸುದ್ದಿಗೋಷ್ಠಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ (Ashwath Narayan) ನಾರಾಯಣ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನವೆಂಬರ್​ 16ರಿಂದ 18ರವರೆಗೆ ಟೆಕ್​ ಸಮ್ಮಿಟ್ ನಡೆಯಲಿದೆ. ಈ ಬಾರಿ 50 ದೇಶಗಳು, 500ಕ್ಕೂ ಸ್ಟಾರ್ಟಪ್​​​ಗಳು ಭಾಗಿಯಾಗಲಿವೆ. ಹಲವು ‌ಕ್ಷೇತ್ರದಲ್ಲಿ‌ ಕರ್ನಾಟಕದ ಜನ ಸಾಧನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ನಮ್ಮ ಪ್ರತಿಭೆಗಳ ಸಾಧನೆ ಅನಾವರಣ ಆಗಲಿದೆ ಮತ್ತು 25ನೇ ವರ್ಷದ ಸಮ್ಮಿಟ್ ಆದ್ದರಿಂದ ದೊಡ್ಡದಾಗಿ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Published On - 6:46 pm, Wed, 8 June 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’