AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ

ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್​ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ
ವಿದ್ಯುತ್​ ವ್ಯತ್ಯಯ
ವಿವೇಕ ಬಿರಾದಾರ
|

Updated on: Sep 27, 2024 | 8:08 AM

Share

ಬೆಂಗಳೂರು, ಸೆಪ್ಟೆಂಬರ್​ 27: ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತ (KPTCL)ದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್​ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಜಯನಗರದ ಎಲಿಟಾ ವಾಯುವಿಹಾರ ಅಪಾರ್ಟ್‌ಮೆಂಟ್‌ಗಳು.ಕೆ.ಆರ್ ಲೇಔಟ್, ಶಾರದನಗರ, ಚುಂಚುಘಟ್ಟ ಮತ್ತು ಪ್ರದೇಶವನ್ನು ಸುತ್ತುವರಿದ ಉಪ ನಿಲ್ದಾಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಟಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಜಾಜಿನಗರದ 3ನೇ ಮುಖ್ಯ. 4 ನೇ ಮುಖ್ಯ, 4 ನೇ ಬ್ಲಾಕ್, ರಾಜಾಜಿನಗರ, IST ಕ್ರಾಸ್, ಮತ್ತು 2ನೇ ಕ್ರಾಸ್, IST R ಬ್ಲಾಕ್, ರಾಜಾಜಿನಗರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1:30ರವರೆಗೆ ಪವರ್​ ಕಟ್​ ಆಗಲಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ಕೋರಮಂಗಲದ ಗುರಪ್ಪ ರೆಡ್ಡಿ ಲೇಔಟ್, ಎಸ್​ ಪಾಳ್ಯದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಕಡಿತವಾಗಲಿದೆ.

ಟ್ವಿಟರ್​ ಪೋಸ್ಟ್​

ಬೆಸ್ಕಾಂ ವ್ಯಾಪ್ತಿಯ ರಾಮನಗರದ PSV ನಗರ, ಯಾರಬನಗರ, ಕೋತಿಪುರ, ಮತ್ತು ಇತರೆ ಪ್ರದೇಶ, ದಾವಣಗೆರೆಯ ಅಲಗಾವಲ್, ಹಲವುದಾರ, ಓಬಳಾಪುರ, ಸಿದ್ದಾಪುರ, ಡಿ ಮದಕರಿಪೂರ್ಣ. ದೊಡ್ಡಿಗನಾಳ್ ಮತ್ತು ಕೋಲಾರದ ಮುತ್ತಕದಳ್ಳಿ, ಗುನ್ನಹಳ್ಳಿ, ಮಾಡಬಹಳ್ಳಿ, ನಾಯಂಡ್ರಹಳ್ಳಿ, ಕಾಲೋನಿ, ಚಾನಕೇಶವಪುರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5:30ರವರೆಗೆ ವಿದ್ಯುತ್​ ಕಡಿತವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ