AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ

ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್​ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ
ವಿದ್ಯುತ್​ ವ್ಯತ್ಯಯ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 27, 2024 | 8:08 AM

Share

ಬೆಂಗಳೂರು, ಸೆಪ್ಟೆಂಬರ್​ 27: ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತ (KPTCL)ದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್​ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಜಯನಗರದ ಎಲಿಟಾ ವಾಯುವಿಹಾರ ಅಪಾರ್ಟ್‌ಮೆಂಟ್‌ಗಳು.ಕೆ.ಆರ್ ಲೇಔಟ್, ಶಾರದನಗರ, ಚುಂಚುಘಟ್ಟ ಮತ್ತು ಪ್ರದೇಶವನ್ನು ಸುತ್ತುವರಿದ ಉಪ ನಿಲ್ದಾಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಟಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಜಾಜಿನಗರದ 3ನೇ ಮುಖ್ಯ. 4 ನೇ ಮುಖ್ಯ, 4 ನೇ ಬ್ಲಾಕ್, ರಾಜಾಜಿನಗರ, IST ಕ್ರಾಸ್, ಮತ್ತು 2ನೇ ಕ್ರಾಸ್, IST R ಬ್ಲಾಕ್, ರಾಜಾಜಿನಗರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1:30ರವರೆಗೆ ಪವರ್​ ಕಟ್​ ಆಗಲಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ಕೋರಮಂಗಲದ ಗುರಪ್ಪ ರೆಡ್ಡಿ ಲೇಔಟ್, ಎಸ್​ ಪಾಳ್ಯದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಕಡಿತವಾಗಲಿದೆ.

ಟ್ವಿಟರ್​ ಪೋಸ್ಟ್​

ಬೆಸ್ಕಾಂ ವ್ಯಾಪ್ತಿಯ ರಾಮನಗರದ PSV ನಗರ, ಯಾರಬನಗರ, ಕೋತಿಪುರ, ಮತ್ತು ಇತರೆ ಪ್ರದೇಶ, ದಾವಣಗೆರೆಯ ಅಲಗಾವಲ್, ಹಲವುದಾರ, ಓಬಳಾಪುರ, ಸಿದ್ದಾಪುರ, ಡಿ ಮದಕರಿಪೂರ್ಣ. ದೊಡ್ಡಿಗನಾಳ್ ಮತ್ತು ಕೋಲಾರದ ಮುತ್ತಕದಳ್ಳಿ, ಗುನ್ನಹಳ್ಳಿ, ಮಾಡಬಹಳ್ಳಿ, ನಾಯಂಡ್ರಹಳ್ಳಿ, ಕಾಲೋನಿ, ಚಾನಕೇಶವಪುರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5:30ರವರೆಗೆ ವಿದ್ಯುತ್​ ಕಡಿತವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?