AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು

ಬೆಂಗಳೂರಿನ ಕಂಟೋನ್ಮೆಂಟ್ (ದಂಡು) ರೈಲ್ವೆ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು (ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20)ರವರೆಗೆ ಈ ಪ್ಲಾಟ್ ಫಾರಂಗಳಲ್ಲಿ​ ಯಾವುದೇ ರೈಲು ನಿಲ್ಲುವುದಿಲ್ಲ. ಯಾವ ಯಾವ ರೈಲು ನಿಲ್ಲುವುದಿಲ್ಲ, ಇಲ್ಲಿದೆ ಮಾಹಿತಿ.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 23, 2024 | 8:38 AM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಂಟೋನ್ಮೆಂಟ್ (ದಂಡು) (Bengaluru Cantonment Railway Station) ರೈಲ್ವೆ ನಿಲ್ದಾಣದ ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ರೈಲುಗಳು ನಿಲ್ಲುವುದಿಲ್ಲ ಎಂದು ನೈಋತ್ಯ ರೈಲ್ವೆ ವಲಯ (South Western Railway) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಲುಗಡೆ ರದ್ದಾದ ರೈಲುಗಳು

ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದುಪಡಿಸಲಾಗಿದೆ. ವಾರಕ್ಕೊಮ್ಮೆ ಸಂಚರಿಸುವ ಮೈಸೂರು-ರೇಣಿಗುಂಟ (22135) ರೈಲು ನಿಲ್ಲುಗಡೆ ರದ್ದುಪಡಿಸಲಾಗಿದೆ.

ವಾರದ ಆರು ದಿನ ಮಾತ್ರ ಸಂಚರಿಸುವ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು, ಕೆಎಸ್​ಆರ್​-ಬೆಂಗಳೂರು ರೈಲು ನಿಲುಗಡೆ ರದ್ದು ಮಾಡಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677), ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608), ಮುರುಡೇಶ್ವರ- ಎಸ್​ಎಂವಿಟಿ ಬೆಂಗಳೂರು (16586), ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396), ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515), ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515), ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464) ರೈಲು ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದಾಗಿದೆ.

ಇದನ್ನೂ ಓದಿ: 15 ದಿನಗಳವರೆಗೆ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್​ಫಾರಂಗಳು ಕ್ಲೋಸ್​​, ರೈಲು ಸಂಚಾರ ರದ್ದು

ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551), ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765), ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389), ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) ಬೆಂಗಳೂರು – ಮಾರಿಕುಪ್ಪಂ (01775) ರೈಲು ನಿಲುಗಡೆ ರದ್ದು ಮಾಡಲಾಗಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ಮೈಸೂರು-ಜೈಪುರ (12975) ರೈಲು ಸೆ.21 ರಿಂದ ಡಿ.19ರ ವರಗೆ ಮಾತ್ರ ನಿಲ್ಲುವುದಿಲ್ಲ. ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786), ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627), ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302), ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Fri, 23 August 24

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ