Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವಾಲಯದಿಂದ ಏಕಾಏಕಿ 30 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿ ಆದೇಶ ಹೊರಡಿಸಲಾಗಿದೆ. ಅವರ ಸೇವೆಯ ಅಗತ್ಯವಿಲ್ಲ ಎಂಬ ಕಾರಣ ನೀಡಿ ಅವರನ್ನ ಇಂದಿನಿಂದಲೇ ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ 30 ಮಂದಿ ಇದೀಗ ಕೆಲಸ ಕಳೆದುಕೊಂಡಿದ್ದಾರೆ. ಅವರ ನೇಮಕಾತಿಯನ್ನು ಇಂದು ಮಧ್ಯಾಹ್ನದಿಂದಲೇ ರದ್ದುಗೊಳಿಸಲಾಗಿದೆ.

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ
Siddaramaiah
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 01, 2025 | 10:31 PM

ಬೆಂಗಳೂರು, ಏಪ್ರಿಲ್ 1: ಕರ್ನಾಟಕದ ಸರ್ಕಾರದ (Karnataka Government) ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸ್ತಿದ್ದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ಇಂದು ಅಪರಾಹ್ನದಿಂದಲೇ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರು ಸೇವೆಯಿಂದ ವಜಾಗೊಂಡಿದ್ದಾರೆ.

ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. 30 ಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಅವರ ಸೇವೆ ಅವಶ್ಯಕತೆ ಇಲ್ಲದ ಕಾರಣ ಕರ್ತವ್ಯದಿಂದ ಏಕಾಏಕಿ ತೆಗೆದುಹಾಕಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗೆ ಇಂದು ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 30 ಜನರನ್ನು ಇಂದು ವಜಾಗೊಳಿಸಲಾಗಿದೆ.

ಇದನ್ನೂ ಓದಿ
Image
ಬಿಜೆಪಿಯ 18 ಶಾಸಕರ ಅಮಾನತು ಹಿಂಪಡೆಯಬೇಕು: ಸ್ಪೀಕರ್​ಗೆ ಆರ್​ ಅಶೋಕ ಪತ್ರ
Image
ಕರ್ನಾಟಕ ಸರ್ಕಾರದಿಂದ ಜನರಿಗೆ ಮತ್ತೊಂದು ಬರೆ: ಡೀಸೆಲ್​​ ದರ ಏರಿಕೆ
Image
ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾ ಸಿಎಂಗೆ ಸಿದ್ದರಾಮಯ್ಯ ಪತ್ರ
Image
ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್​ ವಜಾ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Tue, 1 April 25

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ