AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ ಪರ್ವ: ಒಂದೇ ದಿನ 40 DYSP, 13 ಐಪಿಎಸ್​​ ವರ್ಗಾವಣೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, 34 ಡಿವೈಎಸ್​ಪಿಗಳು ಹಾಗೂ 13 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಧಿಕಾರಿಗಳ ವರ್ಗಾವಣೆ ಪರ್ವ: ಒಂದೇ ದಿನ 40 DYSP, 13 ಐಪಿಎಸ್​​ ವರ್ಗಾವಣೆ
ವಿಧಾನಸೌಧ Image Credit source: adobe.com
TV9 Web
| Edited By: |

Updated on:Jan 30, 2023 | 4:28 PM

Share

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ (Assembly Elections) ಸಮೀಪಿಸುತ್ತದೆ. ಈ ಹಿನ್ನೆಲೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಶುರುವಾಗಿದ್ದು, ಸಾರ್ವತ್ರಿಕ ಚುನಾವಣೆ ಸಂಬಂಧ 40 ಡಿವೈಎಸ್​ಪಿಗಳ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್​ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದ ಡಿವೈಎಸ್​ಪಿಗಳ ವಿವರ ಈ ಕೆಳಗಿನಂತಿದೆ.

  • ಜೆಸಿ ನಗರ ಎಸಿಪಿ ಮನೋಜ್ ಕುಮಾರ್ ಡಿಜಿಪಿ ಕಚೇರಿಗೆ ವರ್ಗಾವಣೆ.
  • ಸುಬ್ರಹ್ಮಣ್ಯಪುರ ಎಸಿಪಿ ಪವನ್ ಸಿಐಡಿಗೆ ವರ್ಗಾವಣೆ.
  • ಕವಿತಾ ಎಸಿಪಿ, ಸಿಐಡಿಗೆ ವರ್ಗಾವಣೆ.
  • ಸಿಸಿಬಿ ಎಸಿಪಿ ರೀನಾ ಸುವರ್ಣ ಸಿಐಡಿಗೆ ವರ್ಗಾವಣೆ.
  • ಸಿಸಿಬಿಯಲ್ಲಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧದ ಸುಳ್ಳು ದರೋಡೆ ಪ್ರಕರಣದ ತನಿಖೆ ನಡೆಸಿದ್ದ ಹೆಚ್ ಎಸ್ ಧರ್ಮೇಂದ್ರ, ಎಸಿಪಿ ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ.
  • ಎಲೆಕ್ಟ್ರಾನಿಕ್ ಸಿಟಿ ಎಸಿಪಿಯಾಗಿ ರವಿಶಂಕರ್ ವರ್ಗಾವಣೆ.

ಅದೇ ರೀತಿಯಾಗಿ 13 ಐಪಿಎಸ್​​ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.

  • ಕಾರ್ತಿಕ್​ ರೆಡ್ಡಿ- ರಾಮನಗರ ಪೊಲೀಸ್ ವರಿಷ್ಠಾಧಿಕಾರಿ
  • ವಿನಾಯಕ್ ಪಾಟೀಲ್-ಎಐಜಿಪಿ, ಬೆಂಗಳೂರು
  • ಸಂತೋಷ್ ಬಾಬು-ಎಸ್​​ಪಿ, ಗುಪ್ತಚರ ಇಲಾಖೆ
  • ದೇವರಾಜ್-ಡಿಸಿಪಿ, ಬೆಂಗಳೂರು ಉತ್ತರ ವಿಭಾಗದ ಡಿಸಿಪಿ
  • ಸಿರಿಗೌರಿ -ಎಸ್​​ಪಿ, ಇಂಟರ್ನಲ್ ಸೆಕ್ಯೂರಿಟಿ ಡಿವಿಷನ್
  • ಟಿ.ಪಿ.ಶಿವಕುಮಾರ್ – ಎಸ್​ಪಿ, ಕೆಪಿಟಿಸಿಎಲ್​
  • ​ಹೆಚ್​​.ಶೇಖರ್ – ಡಿಸಿಪಿ, ಕಾನೂನು ಸುವ್ಯವಸ್ಥೆ, ಬೆಳಗಾವಿ ನಗರ
  • ಪದ್ಮಿನಿ ಸಾಹೋ – ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ
  • ಪ್ರದೀಪ್ ಗುಂಟಿ -ಎಸ್​​ಪಿ, ಕಾರಾಗೃಹ ಇಲಾಖೆ
  • ಎಂ.ಎಸ್.ಗೀತಾ – ಎಸ್​​ಪಿ, ಪೊಲೀಸ್ ತರಬೇತಿ ಶಾಲೆ, ಮೈಸೂರು
  • ರಾಮರಾಜನ್- ಪೊಲೀಸ್ ವರಿಷ್ಠಾಧಿಕಾರಿ, ಕೊಡಗು
  • ರವೀಂದ್ರ ಕಾಶಿನಾಥ್ – ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು
  • ಎಂ.ಎ.ಅಯ್ಯಪ್ಪ – ಎಸ್​​ಪಿ, ಗುಪ್ತಚರ ಇಲಾಖೆ

ಇನ್ನಷ್ಟು ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:59 pm, Mon, 30 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ